22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ವತಿಯಿಂದ ಡಿ.7 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿಯ ಸಮಾಜ ಮಂದಿರ ಬಯಲು ರಂಗ ಮಂದಿರದಲ್ಲಿ ಜೇಸಿ ಉತ್ಸವದ ಸಂದರ್ಭದಲ್ಲಿ ಅಯೋಜಿಸಿದ್ದ ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ

ಸ್ಪರ್ಧೆಯ 6 ರಿಂದ 10ನೇ ತರಗತಿ‌ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

Related posts

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

Suddi Udaya

ತುಳುವ ಮಹಾಸಭೆಯ ಬೆಳ್ತಂಗಡಿ ತಾಲೂಕು ನೂತನ ಸಂಚಾಲಕರಾಗಿ ಬಾಲಕೃಷ್ಣ ವಿ. ಶೆಟ್ಟಿ ಸವಣಾಲು ಆಯ್ಕೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ಕುಕ್ಕೇಡಿ ಗ್ರಾ.ಪಂ. ನಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya

ನಡ: ಮಂಚದಪಲ್ಕೆ ಚಂದ್ಕೂರು ನಿವಾಸಿ ಸುಮಂಗಳ ನಿಧನ

Suddi Udaya
error: Content is protected !!