25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರು ಬರೆದ ಮೊದಲ ಪತ್ತೇದಾರಿ ಕಾದಂಬರಿ “ವಿಷ ವರ್ತುಲ” ವನ್ನು ಡಿ.7 ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾದಂಬರಿ ಕೃತಿಕಾರ ಡಾ.ಸುಬ್ರಹ್ಮಣ್ಯ ಭಟ್ಟರು , ಅವರ ಮಕ್ಕಳಾದ ಅಭಿಗಮ್ಯ ರಾಮ್ , ಆಶ್ಮನ್ ಕೃಷ್ಣ, ಹಿರಿಯ ವಕೀಲರೂ, ಜ್ಯೋತಿಷಿಗಳಾದ ಗಟ್ಟಿಗಾರು ಗೋಪಾಲಕೃಷ್ಣ ಭಟ್ ಮತ್ತು ನಿವೃತ್ತ ಮುಖ್ಯೋಪಾಧ್ಯಾಯಿನಿ ಬಿ.ಕೆ. ಶೈಲಾರವರು ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿ ಶ್ರೀ ಪ.ರಾಮಕೃಷ್ಣ ಶಾಸ್ತ್ರಿಯವರು ಈ ಕಾದಂಬರಿಗೆ ಮುನ್ನುಡಿ ಬರೆದಿರುತ್ತಾರೆ.

ಪ್ರಸ್ತುತ ಕಾದಂಬರಿಯನ್ನು ಮೈಸೂರಿನ ಅಂಬಾರಿ ಪ್ರಕಾಶನದವರು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು (9448951856) ಸಂಪರ್ಕಿಸಬಹುದಾಗಿದೆ.

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಬಳಿ ಬಿಜೆಪಿ ಪ್ರತಿಭಟನೆ

Suddi Udaya

ಎ.26: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಅಭ್ಯರ್ಥಿಗಳ ನಡುವೆ ಸ್ಪರ್ಧೆ

Suddi Udaya

ಲಾಯಿಲ ತರಬೇತಿ ಕೇಂದ್ರದಲ್ಲಿ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!