September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಗ್ರಾಮ ಪಂಚಾಯತ್ ನಲ್ಲಿ 22ನೇ ಜನಸ್ಪಂದನ ಸಭೆ

ನಡ: ಜನರ ಬಳಿ ತಾಲೂಕು ಆಡಳಿತ ಎಂಬ ಕಲ್ಪನೆಯ ಶಾಸಕ ಹರೀಶ್ ಪೂಂಜರ 22 ನೇ ಜನಸ್ಪಂದನ ಸಭೆ ನಡ ಗ್ರಾಮ ಪಂಚಾಯತ್ ನಲ್ಲಿ ಡಿ.8 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ಜಯ ಶೆಟ್ಟಿ, ತಾ.ಪಂ.ಇಓ ಭವಾನಿ ಶಂಕರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾರಾನಾಥ್ ನಾಯಕ್, ಗ್ರಾಮ ಪಂಚಾಯತ್ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.ಸುರ್ಯದಿಂದ ಮಂಜೊಟ್ಟಿ, ಉಜಿರೆ ಸಂಪರ್ಕಿಸುವ ರಸ್ತೆ ತೀವ್ರ ಹದಗೆಟ್ಟಿದೆ. ವಾಹನದಲ್ಲಿ ಸಂಚಾರಿಸುವಾಗ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ ನಮಗೆ ರಸ್ತೆ ನಿರ್ಮಾಣ ಮಾಡಿಕೊಡಬೇಕು ಎಂದು ಮಹಿಳೆಯರು ಹೇಳಿದರು.

Related posts

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya

ಬೆಳ್ತಂಗಡಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮದ್ದಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ತುಮಕೂರು ಜಿಲ್ಲೆಯ ಶಿರಾದಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿ

Suddi Udaya

ಲೇಡಿ ಜೆಸಿ ಮತ್ತು ಜೂನಿಯರ್ ಸಮ್ಮೇಳನ: ಜೆಸಿಐ ಉಜಿರೆ ಸಿಟಿ ಘಟಕಕ್ಕೆ ವಲಯದ ಅತ್ಯುತ್ತಮ ಲೇಡಿ ಜೆಸಿ ವಿಂಗ್ ರನ್ನರ್ ಅಪ್ ಪ್ರತಿಷ್ಠಿತ ಪ್ರಶಸ್ತಿಯೊಂದಿಗೆ ಹಲವು ಗೌರವ ಮನ್ನಣೆಗಳು

Suddi Udaya
error: Content is protected !!