22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕೋಟಿ-ಚೆನ್ನಯ ಕ್ರೀಡಾಕೂಟ: ಮಹಿಳೆಯರ ಹಗ್ಗ ಜಗ್ಗಾಟ ಪಂದ್ಯಾವಳಿ ಜಿಲ್ಲಾ ರಾಜ್ಯೋತ್ಸವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಪ್ರಥಮ ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ನಡೆದ 12ನೇ ವರ್ಷದ ಕೋಟಿ- ಚೆನ್ನಯ ಕ್ರೀಡಾಕೂಟದ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾವಳಿಯಲ್ಲಿ ಜಿಲ್ಲಾ ರಾಜ್ಯೋತ್ಸವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಪ್ರಥಮ ಸ್ಥಾನವನ್ನು ಪಡೆದಿದೆ.

ಗುಂಡೆಸೆತ ಸ್ಪರ್ಧೆಯಲ್ಲಿ ಸುಶ್ಮಾ ಬಿ ಪೂಜಾರಿ ಯೈಕುರಿ ಪ್ರಥಮ, ಅಮೃತ ಎಸ್ ಕೋಟ್ಯಾನ್ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

ಅತ್ಯಂತ ಯಶಸ್ವಿಯಾಗಿ ನಡೆದ ಕೋಟಿ- ಚೆನ್ನಯ ಕ್ರೀಡಾಕೂಟದಲ್ಲಿ ಬಳಂಜ ಸಂಘದಿಂದ ಸುಮಾರು 100ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು.

Related posts

ದ.ಕ. ಜಿಲ್ಲಾ ಬಿ.ಎಂ.ಎಸ್ ವತಿಯಿಂದ ವಿಶ್ವಕರ್ಮ ಜಯಂತಿ ಅಂಗವಾಗಿ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ವೇಣೂರು: ಬಜಿರೆ ನಿವಾಸಿ ಹೊನ್ನಮ್ಮ ನಿಧನ

Suddi Udaya

ಶಿಶಿಲ ದೇವಾಲಯ ವ್ಯವಸ್ಥಾಪನಾ ಸಮಿತಿ ರಚನೆಗೆ ಮೀನ ಮೇಷ..ಭಕ್ತರ ಆಕ್ರೋಶ

Suddi Udaya

ನವೋದಯ ಸ್ವಸಹಾಯ ತಂಡದ ಮಹಿಳ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

Suddi Udaya
error: Content is protected !!