25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ತಾಲೂಕಿನ ಕೃಷಿಕರಿಗೆ ರೂ. 48.28 ಕೋಟಿ ಬೆಳೆ ವಿಮೆ ಮಂಜೂರು: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: 2024-25ನೇ ಸಾಲಿನ ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆಯ ಫಲಾನುಭವಿಗಳಿಗೆ 40,28,59,739 ರೂ. ಬೆಳೆ ವಿಮೆ ತಾಲೂಕಿನ ಕೃಷಿಕರಿಗೆ ಜಮೆಯಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಇಂದು (ಡಿ.8) ಸುದ್ದಿಗಾರರೊಂದಿಗೆ ಮಾತನಾಡಿದ ಅವರು 23,705 ಮಂದಿ ಅಡಿಕೆ ಬೆಳೆಗಾರರಿಗೆ 38.99 ಕೋಟಿ ರೂಪಾಯಿ, 4,624 ಕಾಳು ಮೆಣಸು ಬೆಳೆಗಾರರಿಗೆ 1.28 ಕೋಟಿ ರೂಪಾಯಿ ಬೆಳೆ ವಿಮೆ ಜಮೆಯಾಗಿದೆ. ಸುಮಾರು 130 ಕೋಟಿ ರೂ. ಬೆಳೆ ವಿಮೆ ತಾಲೂಕಿನ ಕೃಷಿಕರಿಗೆ ಜಮೆಯಾಗಲಿದೆ.

Related posts

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಉದ್ಘಾಟನೆ

Suddi Udaya

ನಾಲ್ಕೂರು: ಕೆಲ ಸಮಯದಿಂದ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಕಾಟ ಮನೆಯ ಸಾಕು ಪ್ರಾಣಿಗಳ ಮೇಲೆ ದಾಳಿ, ಭಯಬೀತರಾದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ಮಾಹಿತಿ, ಸ್ಪಂದನೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya

ನಾವೂರು ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ

Suddi Udaya
error: Content is protected !!