22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ತಾಲೂಕಿನ ಕೃಷಿಕರಿಗೆ ರೂ. 48.28 ಕೋಟಿ ಬೆಳೆ ವಿಮೆ ಮಂಜೂರು: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: 2024-25ನೇ ಸಾಲಿನ ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆಯ ಫಲಾನುಭವಿಗಳಿಗೆ 40,28,59,739 ರೂ. ಬೆಳೆ ವಿಮೆ ತಾಲೂಕಿನ ಕೃಷಿಕರಿಗೆ ಜಮೆಯಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಇಂದು (ಡಿ.8) ಸುದ್ದಿಗಾರರೊಂದಿಗೆ ಮಾತನಾಡಿದ ಅವರು 23,705 ಮಂದಿ ಅಡಿಕೆ ಬೆಳೆಗಾರರಿಗೆ 38.99 ಕೋಟಿ ರೂಪಾಯಿ, 4,624 ಕಾಳು ಮೆಣಸು ಬೆಳೆಗಾರರಿಗೆ 1.28 ಕೋಟಿ ರೂಪಾಯಿ ಬೆಳೆ ವಿಮೆ ಜಮೆಯಾಗಿದೆ. ಸುಮಾರು 130 ಕೋಟಿ ರೂ. ಬೆಳೆ ವಿಮೆ ತಾಲೂಕಿನ ಕೃಷಿಕರಿಗೆ ಜಮೆಯಾಗಲಿದೆ.

Related posts

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

Suddi Udaya
error: Content is protected !!