23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಆಯ್ಕೆ

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯು ಡಿ. 8ರಂದು ನಡೆದಿದ್ದು ಮುಂದಿನ 5ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಅವರು ದ್ವಿತೀಯ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಸೆಬಾಸ್ಟಿನ್ ವಿ.ಟಿ, ಜೈಸನ್ ಪಿ.ಎಸ್., ಅಂದಾನಿ ಕೆ.ಡಿ., ಸೆಬಾಸ್ಟಿನ್ ಬಂಗಾಡಿ, ಬಿಜು ಪಿ.ಪಿ, ಬಾಬು ತೋಮಸ್, ಅಜಯ್ ಕೆ.ವಿ., ಸೆಭಾಸ್ಮಿನ್ ಪಿ.ಟಿ, ಚಾಕೋ ಎನ್.ಕೆ., ಸೋಫಿ ಜೋಸೆಫ್, ಫಿಲೋಮಿನಾ ವಿ., ಲಾಲಿ ಮಾಣಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಚುನಾವಣಾಧಿಕಾರಿಯಾಗಿ ಪ್ರತಿಮಾ ಬಿ. ವಿ. ಹಾಗೂ ಮುಖ್ಯ ಕಾರ್ಯನಿರ್ವಾಹಧಿಕಾರಿ ಮನೋಜ್, ಸಿಬ್ಬಂದಿ ವರ್ಗ ಸಹಕರಿಸಿದರು.

Related posts

ಬಳಂಜ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಹೋಲಿ ರಿಡೀಮರ್ ಶಾಲೆಗೆ ಸತತ 11ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

Suddi Udaya

ಮುಗೇರಡ್ಕ ಚಂದ್ರಹಾಸ ಪೂಜಾರಿ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya
error: Content is protected !!