22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ

ಪುಂಜಾಲಕಟ್ಟೆ,: ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ ಕಾರ್ಯಕ್ರಮಕ್ಕೆ ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರು ಹಾಜರಾಗಿ ಅಮೂಲ್ಯ ಸಹಕಾರ ನೀಡಿದರು.

ಶಾಲಾ ಆವರಣದ ಸ್ವಚ್ಛತಾ ಕಾರ್ಯದಲ್ಲಿಯೂ ಅವರು ತೊಡಗಿಸಿಕೊಂಡು ಶ್ಲಾಘನೀಯ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ
ಸ್ವಯಂ ಸೇವಕರಾದ ಬಾಲಕೃಷ್ಣ ಹಾರಬೆ, ಭರತ್ ಕುಮಾರ್, ದಯಾನಂದ ಹಚ್ಚಬೆ, ಯೋಗೀಶ್ ಕುಮಾರ್, ದೀಪಕ್ ಹಾರಬೆ, ಸುಜೀತ್ ಕುಮಾರ್, ಪುರುಷೋತ್ತಮ ಪುಂಜಾಲಕಟ್ಟೆ, ಶ್ರೀಮತಿ ಶೋಭಾ, ಬೇಬಿ ವಡ್ಡ, ಶ್ರೀಮತಿ ಶಕುಂತಳಾ, ಶ್ರೀಮತಿ ರಾಜೇಶ್ವರಿ ಹಾಗೂ ಸತೀಶ್ ಆಚಾರ್ಯ ಹಾಗೂ ಶಾಲೆಯ ಶಿಕ್ಷಕರು, ಬೋದಕೇತರ ಸಿಬ್ಬಂದಿಗಳು ಮತ್ತು ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.

Related posts

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ: ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ: ತೋಟಕ್ಕೆ ನುಗ್ಗಿದ ಕಾಡಾನೆ : ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಕಂಪ್ಯೂಟರ್‌ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಬಂದಾರು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ವೇಣೂರು ಠಾಣಾ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು

Suddi Udaya

ಜ 14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ನೂತನ ಘಂಟಾ ಗೋಪುರದ ಉದ್ಘಾಟನೆ: ಸಮಾಲೋಚನೆ ಸಭೆ

Suddi Udaya
error: Content is protected !!