26.2 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಬೆಳ್ತಂಗಡಿ: ಅತ್ಯುತ್ತಮ ಗುಣಮಟ್ಟದ ತಾಲೂಕಿನ ನಂಬ್ರ-1 ಪತ್ರಿಕೆ ‘ಸುದ್ದಿ ಉದಯ’ವನ್ನು ವೀಕ್ಷಿಸಿದ ಮೈಸೂರು ಸಂಸ್ಥಾನದ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪತ್ರಿಕೆ ಉತ್ತಮ ಗುಣಮಟ್ಟವನ್ನು ಹೊಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಸುದ್ದಿ ಉದಯ ಪತ್ರಿಕಾ ಸಂಸ್ಥೆಗೆ ಶುಭ ಕೋರಿದರು.

ಡಿ.7ರಂದು ರಾತ್ರಿ ಉರುವಾಲು ಗ್ರಾಮದ ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾ ಗಣೇಶ ಸಭಾ ಭವನದ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಿದ ಮಹಾರಾಜರನ್ನು ಭೇಟಿ ಮಾಡಿದ ಸುದ್ದಿ ಉದಯ ಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕರಾದ ತುಕರಾಮ್ ಬಿ. ಹಾಗೂ ಸಂಪಾದಕರಾದ ಬಿ.ಎಸ್.ಕುಲಾಲ್ ರವರು ಬೆಳ್ತಂಗಡಿ ತಾಲೂಕಿನಲ್ಲಿ ಸುದ್ದಿ ಉದಯ ಪತ್ರಿಕೆಯ ಆರಂಭ, ಬೆಳವಣಿಗೆ ಹಾಗೂ ಪತ್ರಿಕೆ ತಾಲೂಕಿನಲ್ಲಿ ಜನ ಮೆಚ್ಚುಗೆಗಳಿಸಿರುವ ಬಗ್ಗೆ ತಿಳಿಸಿದರು.

Related posts

ಲಯನ್ಸ್ ಕ್ಲಬ್ ನಿಂದ ಸ್ವಾತಂತ್ರೋತ್ಸವ ಆಚರಣೆ, ಪ್ರತಿಭಾ ಪ್ರೋತ್ಸಾಹ

Suddi Udaya

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya

ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ

Suddi Udaya

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ

Suddi Udaya

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!