25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಬೆಳ್ತಂಗಡಿ: ಅತ್ಯುತ್ತಮ ಗುಣಮಟ್ಟದ ತಾಲೂಕಿನ ನಂಬ್ರ-1 ಪತ್ರಿಕೆ ‘ಸುದ್ದಿ ಉದಯ’ವನ್ನು ವೀಕ್ಷಿಸಿದ ಮೈಸೂರು ಸಂಸ್ಥಾನದ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪತ್ರಿಕೆ ಉತ್ತಮ ಗುಣಮಟ್ಟವನ್ನು ಹೊಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಸುದ್ದಿ ಉದಯ ಪತ್ರಿಕಾ ಸಂಸ್ಥೆಗೆ ಶುಭ ಕೋರಿದರು.

ಡಿ.7ರಂದು ರಾತ್ರಿ ಉರುವಾಲು ಗ್ರಾಮದ ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾ ಗಣೇಶ ಸಭಾ ಭವನದ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಿದ ಮಹಾರಾಜರನ್ನು ಭೇಟಿ ಮಾಡಿದ ಸುದ್ದಿ ಉದಯ ಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕರಾದ ತುಕರಾಮ್ ಬಿ. ಹಾಗೂ ಸಂಪಾದಕರಾದ ಬಿ.ಎಸ್.ಕುಲಾಲ್ ರವರು ಬೆಳ್ತಂಗಡಿ ತಾಲೂಕಿನಲ್ಲಿ ಸುದ್ದಿ ಉದಯ ಪತ್ರಿಕೆಯ ಆರಂಭ, ಬೆಳವಣಿಗೆ ಹಾಗೂ ಪತ್ರಿಕೆ ತಾಲೂಕಿನಲ್ಲಿ ಜನ ಮೆಚ್ಚುಗೆಗಳಿಸಿರುವ ಬಗ್ಗೆ ತಿಳಿಸಿದರು.

Related posts

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

Suddi Udaya

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ನಾಲ್ಕೂರು: ಕುದ್ರೋಟ್ಟು ಬೊಕ್ಕಸ ಪರಿಸರದಲ್ಲಿ ಕಾಡುಕೋಣ ಚಿರತೆ ಹಾವಳಿ: ಕರುಣಾಕರ ಹೆಗ್ಡೆಯವರ ಬೇಡಿಕೆಗೆ ಸ್ಪಂದಿಸಿ ದಾರಿದೀಪ ಅಳವಡಿಸಿದ ಬಳಂಜ ಗ್ರಾ.ಪಂ.

Suddi Udaya

ರಾಜ್ಯಮಟ್ಟದ ‘ಎಸ್.ಡಿ.ಎಂ ಉದ್ಯೋಗಂ – 2026’ ಗೆ ಚಾಲನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಪಡಿಸುವಂತೆ ಸ್ಥಳೀಯರ ಒತ್ತಾಯ

Suddi Udaya
error: Content is protected !!