25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿವರದಿ

ಗುರುವಾಯನಕೆರೆ: ಸ್ಕೂಟಿ- ಬೈಕ್ ಮುಖಾಮುಖಿ ಡಿಕ್ಕಿ,ಸವಾರರಿಬ್ಬರಿಗೆ ಗಂಭೀರ ಗಾಯ,ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಗುರುವಾಯನಕೆರೆ ಪೇಟೆಯಲ್ಲಿ ಸ್ಕೂಟಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ರಾತ್ರಿ ನಡೆದಿದೆ.

ಡಿಕ್ಕಿ ರಭಸಕ್ಕೆ ಸ್ಕೂಟಿ ನುಚ್ಚು ನೂರಾಗಿದೆ. ಬೈಕಿನ ಎದುರಿನ ಭಾಗ ಪುಡಿ ಪುಡಿಯಾಗಿದೆ. ಬೈಕ್ ಮತ್ತು ಸ್ಕೂಟಿ ಸವಾರಿಬ್ಬರಿಗೆ ಗಂಭೀರ ಪ್ರಮಾಣದ ಗಾಯವಾಗಿದೆ ಎಂದು ತಿಳಿದು ಬಂದಿದೆ.

Related posts

ಪೆರ್ಲ-ಬೈಪಾಡಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

Suddi Udaya

ಉಪನ್ಯಾಸಕ ಕೇಶವ ಬಂಗೇರರಿಗೆ ಡಾಕ್ಟರೇಟ್ ಪದವಿ

Suddi Udaya

ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ರವರಿಂದ ಮತ ಚಲಾವಣೆ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya
error: Content is protected !!