23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕಲಾ ಪೋಷಕ ಸುಂದರ ಹೆಗ್ಡೆ ವೇಣೂರು ಇವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ವೇಣೂರು ಸೊಸೈಟಿ ಅಧ್ಯಕ್ಷ, ಉದ್ಯಮಿ,ಕಲಾವಿದ, ಕಲಾ ಪೋಷಕ ಸುಂದರ ಹೆಗ್ಡೆ ಬಿಇ ಇವರಿಗೆ
ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಉತ್ಸವ ಕಾರ್ಯಕ್ರಮದಲ್ಲಿ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಡಿವೈಎಸ್ಪಿ ರೋಹಿಣಿ, ತಹಶಿಲ್ದಾರ್ ಪೃಥ್ವಿ ಸಾನಿಕಮ್, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್, ಎಸ್.ಡಿ.ಎಂ ಪೂರನ್ ವರ್ಮ,
ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷೆ ಆಶಾ ಪ್ರಶಾಂತ್ ಪ್ರಮಯಖರಾದ ರಂಜಿತ್ ಹೆಚ್.ಡಿ, ಸಂತೋಷ್ ಕುಮಾರ್ ಬೆಳ್ತಂಗಡಿ ಮೊದಲಾದವರು ಉಪಸ್ಥಿತರಿದ್ದರು.

ಕಳೆದ ಹಲವಾರು ವರ್ಷಗಳಿಂದ ತಾಲೂಕಿನ ಸಾಧಕರನ್ನು ಜೆಸಿಐ ಸಂಸ್ಥೆ ಗುರುತಿಸಿ ಪ್ರಶಸ್ತಿ ನೀಡುತ್ತಾ ಬರುತ್ತಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ

Suddi Udaya

ಉಜಿರೆ: ಮಾಚಾರು ನಿವಾಸಿ ನಿವೃತ್ತ ಮೆಸ್ಕಾಂ ಉದ್ಯೋಗಿ ಆನಂದ ಗೌಡ ನಿಧನ

Suddi Udaya

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್

Suddi Udaya

ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ತಲ್ವಾರ್ ದಾಳಿ ಕೊಲೆ ಯತ್ನಕ್ಕೆ ಖಂಡನೆ: ದಲಿತ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲು : ಎಸ್ .ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕುಲೆ೯ ಆಗ್ರಹ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya
error: Content is protected !!