September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕಲಾ ಪೋಷಕ ಸುಂದರ ಹೆಗ್ಡೆ ವೇಣೂರು ಇವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ವೇಣೂರು ಸೊಸೈಟಿ ಅಧ್ಯಕ್ಷ, ಉದ್ಯಮಿ,ಕಲಾವಿದ, ಕಲಾ ಪೋಷಕ ಸುಂದರ ಹೆಗ್ಡೆ ಬಿಇ ಇವರಿಗೆ
ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಉತ್ಸವ ಕಾರ್ಯಕ್ರಮದಲ್ಲಿ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಡಿವೈಎಸ್ಪಿ ರೋಹಿಣಿ, ತಹಶಿಲ್ದಾರ್ ಪೃಥ್ವಿ ಸಾನಿಕಮ್, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್, ಎಸ್.ಡಿ.ಎಂ ಪೂರನ್ ವರ್ಮ,
ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷೆ ಆಶಾ ಪ್ರಶಾಂತ್ ಪ್ರಮಯಖರಾದ ರಂಜಿತ್ ಹೆಚ್.ಡಿ, ಸಂತೋಷ್ ಕುಮಾರ್ ಬೆಳ್ತಂಗಡಿ ಮೊದಲಾದವರು ಉಪಸ್ಥಿತರಿದ್ದರು.

ಕಳೆದ ಹಲವಾರು ವರ್ಷಗಳಿಂದ ತಾಲೂಕಿನ ಸಾಧಕರನ್ನು ಜೆಸಿಐ ಸಂಸ್ಥೆ ಗುರುತಿಸಿ ಪ್ರಶಸ್ತಿ ನೀಡುತ್ತಾ ಬರುತ್ತಿದೆ.

Related posts

ಮಚ್ಚಿನ: ಮಾಣೂರು ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಬಾಲಾಲಯದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಕಲಶಾಭಿಷೇಕ

Suddi Udaya

ಎ 28-ಮೇ 1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ

Suddi Udaya

ಬೆಳ್ತಂಗಡಿ ನಗರಕ್ಕೆಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಗೆ ಕಿಡಿಗೇಡಿಗಳಿಂದ ವಿಷ : ಸಾವಿರಾರು ಸಂಖ್ಯೆಯಲ್ಲಿ ಮೀನುಗಳ ಸಾವು

Suddi Udaya

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಪದವಿ ವಿಭಾಗದಲ್ಲಿ ನಶಾಮುಕ್ತ ಭಾರತ ಅಭಿಯಾನ ಕುರಿತು ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಪ್ರಗತಿಪರ ಕೃಷಿಕ ಬೊಕ್ಕಸ ಚಂದಪ್ಪ ಪೂಜಾರಿ ವಿಧಿವಶ

Suddi Udaya
error: Content is protected !!