September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ವತಿಯಿಂದ ಡಿ.7 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿಯ ಸಮಾಜ ಮಂದಿರ ಬಯಲು ರಂಗ ಮಂದಿರದಲ್ಲಿ ಜೇಸಿ ಉತ್ಸವದ ಸಂದರ್ಭದಲ್ಲಿ ಅಯೋಜಿಸಿದ್ದ ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ

ಸ್ಪರ್ಧೆಯ 6 ರಿಂದ 10ನೇ ತರಗತಿ‌ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

Related posts

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ

Suddi Udaya

ಪಾರೆoಕಿ: ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ-ನಾಗದೇವರಿಗೆ ತಂಬಿಲ ಸೇವೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಕೊಕ್ಕಡ ಶ್ರೀರಾಮ ಸೇವಾ ಮಂದಿರದ ನೂತನ ಪಾಕಶಾಲೆಗೆ ಧನಸಹಾಯ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya

ತೆಂಕಕಾರಂದೂರು: ಗಾಳಿ ಮಳೆಗೆ ನೆಲಕ್ಕುರುಳಿದ 200 ವರ್ಷದ ಪುರಾತನ ಮರ

Suddi Udaya
error: Content is protected !!