September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಗ್ರಾಮ ಪಂಚಾಯತ್ ನಲ್ಲಿ 22ನೇ ಜನಸ್ಪಂದನ ಸಭೆ

ನಡ: ಜನರ ಬಳಿ ತಾಲೂಕು ಆಡಳಿತ ಎಂಬ ಕಲ್ಪನೆಯ ಶಾಸಕ ಹರೀಶ್ ಪೂಂಜರ 22 ನೇ ಜನಸ್ಪಂದನ ಸಭೆ ನಡ ಗ್ರಾಮ ಪಂಚಾಯತ್ ನಲ್ಲಿ ಡಿ.8 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ಜಯ ಶೆಟ್ಟಿ, ತಾ.ಪಂ.ಇಓ ಭವಾನಿ ಶಂಕರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾರಾನಾಥ್ ನಾಯಕ್, ಗ್ರಾಮ ಪಂಚಾಯತ್ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.ಸುರ್ಯದಿಂದ ಮಂಜೊಟ್ಟಿ, ಉಜಿರೆ ಸಂಪರ್ಕಿಸುವ ರಸ್ತೆ ತೀವ್ರ ಹದಗೆಟ್ಟಿದೆ. ವಾಹನದಲ್ಲಿ ಸಂಚಾರಿಸುವಾಗ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ ನಮಗೆ ರಸ್ತೆ ನಿರ್ಮಾಣ ಮಾಡಿಕೊಡಬೇಕು ಎಂದು ಮಹಿಳೆಯರು ಹೇಳಿದರು.

Related posts

ಮುಂಡಾಜೆ ರಬ್ಬರ್ ಸ್ಮೋಕ್ ಹೌಸ್ ಬೆಂಕಿಗಾಹುತಿ :ರೂ .2ಲಕ್ಷಕ್ಕೂ ಅಧಿಕ ನಷ್ಟ

Suddi Udaya

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ಮಡಂತ್ಯಾರು ಸುವೇಗ ಮೋಟಾರ್ಸ್ ನಲ್ಲಿ ಹೀರೊ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಬಿಡುಗಡೆ

Suddi Udaya

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ

Suddi Udaya
error: Content is protected !!