30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಗ್ರಾಮ ಪಂಚಾಯತ್ ನಲ್ಲಿ 22ನೇ ಜನಸ್ಪಂದನ ಸಭೆ

ನಡ: ಜನರ ಬಳಿ ತಾಲೂಕು ಆಡಳಿತ ಎಂಬ ಕಲ್ಪನೆಯ ಶಾಸಕ ಹರೀಶ್ ಪೂಂಜರ 22 ನೇ ಜನಸ್ಪಂದನ ಸಭೆ ನಡ ಗ್ರಾಮ ಪಂಚಾಯತ್ ನಲ್ಲಿ ಡಿ.8 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ಜಯ ಶೆಟ್ಟಿ, ತಾ.ಪಂ.ಇಓ ಭವಾನಿ ಶಂಕರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾರಾನಾಥ್ ನಾಯಕ್, ಗ್ರಾಮ ಪಂಚಾಯತ್ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.ಸುರ್ಯದಿಂದ ಮಂಜೊಟ್ಟಿ, ಉಜಿರೆ ಸಂಪರ್ಕಿಸುವ ರಸ್ತೆ ತೀವ್ರ ಹದಗೆಟ್ಟಿದೆ. ವಾಹನದಲ್ಲಿ ಸಂಚಾರಿಸುವಾಗ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ ನಮಗೆ ರಸ್ತೆ ನಿರ್ಮಾಣ ಮಾಡಿಕೊಡಬೇಕು ಎಂದು ಮಹಿಳೆಯರು ಹೇಳಿದರು.

Related posts

ನಾವೂರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಗೋಳಿದಡಿ ಆಯ್ಕೆ

Suddi Udaya

ಮರೋಡಿ ನೂತನ ಅಂಗನವಾಡಿ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ವಾಣಿ ಪ.ಪೂ. ಕಾಲೇಜಿನ ರಿತ್ವಿಕ್ ಶೆಟ್ಟಿ ಏಕಪಾತ್ರ ಅಭಿನಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕ ಪದಾಧಿಕಾರಿಗಳ ಆಯ್ಕೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಧರ್ಮ ಧರ್ಮಗಳ ನಡುವೆ ದ್ವೇಷ ಉಂಟು ಮಾಡುವ ಸಂದೇಶ: ವಸಂತ ಗಿಳಿಯಾ‌ರ್ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!