23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ನಿವೃತ್ತ ಬ್ಯಾಂಕ್ ಉದ್ಯೋಗಿ‌ ಅಮ್ಮು ಕುಮಾರ್ ಹೃದಯಾಘಾತದಿಂದ ನಿಧನ

ಅಳದಂಗಡಿ: ಇಲ್ಲಿಯ ಕೆದ್ದು ನಿವಾಸಿ ನಿವೃತ ಬ್ಯಾಂಕ್ ಉದ್ಯೋಗಿ ಅಮ್ಮು ಕುಮಾರ್ (70 ವ) ಅವರು ಹೃದಯಾಘಾತದಿಂದ ಇಂದು(ಡಿ.8) ಬೆಳಿಗ್ಗೆ ನಿಧನರಾಗಿದ್ದಾರೆ.

ಬ್ಯಾಂಕಿನಲ್ಲಿ ಉದ್ಯೋಗಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಇವರು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತ್ನಿ, ಮಕ್ಕಳು ಹಾಗೂ ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆ :ತಾಲ್ಲೂಕು ಮಟ್ಟದ ತ್ರೋಬಾಲ್ ಪಂದ್ಯಾ ಕೂಟ

Suddi Udaya

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಇದರ ಆಶ್ರಯದಲ್ಲಿ ತಾ| ಮಟ್ಟದ ವಾಲಿಬಾಲ್ ಪಂದ್ಯಾಟ, ಹಗ್ಗಜಗ್ಗಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ

Suddi Udaya

ಮೊಗ್ರು: ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ, ಶ್ರೀರಾಮ ಶಿಶುಮಂದಿರದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಮತ್ತು ಭಾರತ್ ಮಾತ ಪೂಜನ ಕಾರ್ಯಕ್ರಮ

Suddi Udaya

ಊರಿಗೆ ವನ್ಯಜೀವಿ ಬಂದರೆ 1926ಗೆ ಕರೆ ಮಾಡಿ: ಸಚಿವ ಈಶ್ವರ ಬಿ ಖಂಡ್ರೆ

Suddi Udaya

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya
error: Content is protected !!