ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿಯ ಆಶ್ರಯದಲ್ಲಿ ಯುವಬಿಲ್ಲವ ವೇದಿಕೆ ಮತ್ತು ಬಿಲ್ಲವ ಮಹಿಳಾ ವೇದಿಕೆ ಬೆಳ್ತಂಗಡಿಯ ಸಹಕಾರದೊಂದಿಗೆ ನಡೆದ 12ನೇ ವರ್ಷದ ಕೋಟಿ ಚೆನ್ನಯ ಕ್ರೀಡಾಕೂಟದಲ್ಲಿ ಎಲ್ಲಾ ವಿಭಾಗಗಲ್ಲೂ ಸ್ಪರ್ದಿಸಿ 157 ಅಂಕಗಳೊಂದಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುಕ್ಕೇಡಿ ನಿಟ್ಟಡೆ ಸಮಗ್ರ ಚಾಂಪಿಯನ್ ಪಟ್ಟವನ್ನು ಅಲಂಕರಿಸಿಕೊಂಡಿದೆ.
ಕೋಟಿ ಚೆನ್ನಯ ಕ್ರಿಕೆಟ್ ಪಂದ್ಯಾಟದಲ್ಲೂ ಪ್ರಥಮ ಬಹುಮಾನ ಪಡೆದುಕೊಂಡಿರುತ್ತದೆ. ದ್ವಿತೀಯ ಶ್ರೀ ಗುರುನಾಯಣ ಸ್ವಾಮಿ ಸೇವಾ ಸಂಘ ಧರ್ಮಸ್ಥಳ ಸಂಘ ಪಡೆದಿದೆ.











