September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ತಾಲೂಕಿನ ಕೃಷಿಕರಿಗೆ ರೂ. 48.28 ಕೋಟಿ ಬೆಳೆ ವಿಮೆ ಮಂಜೂರು: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: 2024-25ನೇ ಸಾಲಿನ ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆಯ ಫಲಾನುಭವಿಗಳಿಗೆ 40,28,59,739 ರೂ. ಬೆಳೆ ವಿಮೆ ತಾಲೂಕಿನ ಕೃಷಿಕರಿಗೆ ಜಮೆಯಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಇಂದು (ಡಿ.8) ಸುದ್ದಿಗಾರರೊಂದಿಗೆ ಮಾತನಾಡಿದ ಅವರು 23,705 ಮಂದಿ ಅಡಿಕೆ ಬೆಳೆಗಾರರಿಗೆ 38.99 ಕೋಟಿ ರೂಪಾಯಿ, 4,624 ಕಾಳು ಮೆಣಸು ಬೆಳೆಗಾರರಿಗೆ 1.28 ಕೋಟಿ ರೂಪಾಯಿ ಬೆಳೆ ವಿಮೆ ಜಮೆಯಾಗಿದೆ. ಸುಮಾರು 130 ಕೋಟಿ ರೂ. ಬೆಳೆ ವಿಮೆ ತಾಲೂಕಿನ ಕೃಷಿಕರಿಗೆ ಜಮೆಯಾಗಲಿದೆ.

Related posts

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಪೃಥ್ವಿ ಜ್ಯವೆಲ್ಸ್ ನಿಂದ ಗೌರವಾರ್ಪಣೆ

Suddi Udaya

ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

‘ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚರಿಗೆ ಆಹ್ವಾನ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.95.65 ಫಲಿತಾಂಶ

Suddi Udaya

ಜ.5: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ವತಿಯಿಂದ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!