September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ

ಪುಂಜಾಲಕಟ್ಟೆ,: ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ ಕಾರ್ಯಕ್ರಮಕ್ಕೆ ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರು ಹಾಜರಾಗಿ ಅಮೂಲ್ಯ ಸಹಕಾರ ನೀಡಿದರು.

ಶಾಲಾ ಆವರಣದ ಸ್ವಚ್ಛತಾ ಕಾರ್ಯದಲ್ಲಿಯೂ ಅವರು ತೊಡಗಿಸಿಕೊಂಡು ಶ್ಲಾಘನೀಯ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ
ಸ್ವಯಂ ಸೇವಕರಾದ ಬಾಲಕೃಷ್ಣ ಹಾರಬೆ, ಭರತ್ ಕುಮಾರ್, ದಯಾನಂದ ಹಚ್ಚಬೆ, ಯೋಗೀಶ್ ಕುಮಾರ್, ದೀಪಕ್ ಹಾರಬೆ, ಸುಜೀತ್ ಕುಮಾರ್, ಪುರುಷೋತ್ತಮ ಪುಂಜಾಲಕಟ್ಟೆ, ಶ್ರೀಮತಿ ಶೋಭಾ, ಬೇಬಿ ವಡ್ಡ, ಶ್ರೀಮತಿ ಶಕುಂತಳಾ, ಶ್ರೀಮತಿ ರಾಜೇಶ್ವರಿ ಹಾಗೂ ಸತೀಶ್ ಆಚಾರ್ಯ ಹಾಗೂ ಶಾಲೆಯ ಶಿಕ್ಷಕರು, ಬೋದಕೇತರ ಸಿಬ್ಬಂದಿಗಳು ಮತ್ತು ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya

ಸೌತಡ್ಕ ಸಮೀಪದ ಕಡೀರ -ಬೈಲಂಗಡಿ – ಮಾಸ್ತಿಕಲ್ಲು ಮಜಲು ನಲ್ಲಿ ಪ್ರತ್ಯಕ್ಷವಾದ ಒಂಟಿ ಸಲಗ

Suddi Udaya

ಸೋಣಂದೂರು: ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆ

Suddi Udaya

ಜೂ 1: ಪುತ್ತೂರಿನಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸರ್ವಸದಸ್ಯರುಗಳ ಮಹಾಅಧಿವೇಶನ ಮತ್ತು ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!