September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಮೆನ್ ಇಂಡಿಯಾ ಮೂವ್ಮೆಂಟ್ ನಿಯೋಗದಿಂದ ಬೆಳ್ತಂಗಡಿ ಡಿವೈಎಸ್‌ಪಿ ಭೇಟಿ

ಬೆಳ್ತಂಗಡಿ : ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಬೆಳ್ತಂಗಡಿ ಕ್ಷೇತ್ರ ಸಮಿತಿ ನಿಯೋಗವು ಬೆಳ್ತಂಗಡಿ ಪೊಲೀಸ್ ಉಪವಿಭಾಗ ಡಿವೈಎಸ್‌ಪಿ ಸಿ.ಕೆ. ರೋಹಿಣಿ ಅವರ ಕಛೇರಿಗೆ ಡಿ.5ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಅಧಿಕಾರಿಯೊಂದಿಗೆ ಪ್ರಸ್ತುತ ಕಾಲದಲ್ಲಿ ಮಹಿಳೆಯರ ಮತ್ತು ಹೆಣ್ಣುಮಕ್ಕಳ ಮೇಲೆ ನಡೆಯುವ ದೈಹಿಕ, ಮಾನಸಿಕ, ಲೈಂಗಿಕ ಕಿರುಕುಳ ತಡೆಯಲು ಪೊಲೀಸ್ ಇಲಾಖೆಯಿಂದ ಕಠಿಣ ಕಾನೂನು ಕ್ರಮಗಳ ಕುರಿತಾಗಿ ಮಾತುಕತೆ ನಡೆಸಿದರು.

ವಿಮ್ ನಿಯೋಗದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷೆ ಶಮಾ ಉಜಿರೆ, ಕಾರ್ಯದರ್ಶಿ ರುಬಿಯಾ ಬೆಳ್ತಂಗಡಿ, ಕೋಶಾಧಿಕಾರಿ ಹಸೀನಾ ಬೆಳ್ತಂಗಡಿ ಹಾಗೂ ಸಮಿತಿ ಸದಸ್ಯರಾದ ಸಫ್ರಾ ಬೆಳ್ತಂಗಡಿ, ಮಸೂದಾ ಉಜಿರೆ ಉಪಸ್ಥಿತರಿದ್ದರು.

Related posts

ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ರೂ‌ 1.50 ಕೋಟಿ ಬೆಲೆಯ ಬಿಳಿ ಬಣ್ಣದ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಕಾರು

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

Suddi Udaya

ತಣ್ಣೀರುಪಂತ: ಪಾಲೇದುವಿನ ಡಾ. ಸ್ವಾತಿಕ್‌ರಿಗೆ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಪದವಿ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಅಳದಂಗಡಿ ಶೋಚನೀಯ ಸ್ಥಿತಿಯಲ್ಲಿ ಸೋರುವ ಮನೆಯಲ್ಲಿ ತಾಯಿ ಮಕ್ಕಳ ಜೀವನ: ಅಳದಂಗಡಿ ಗ್ರಾಮ ಪಂಚಾಯತನಿಂದ ಮನೆಗೆ ಶೀಟ್ ಹಾಗೂ ಮುಖ್ಯ ಬಾಗಿಲು ಅಳವಡಿಕೆಗೆ ನಿರ್ಧಾರ: ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರೀಪ್ರಸಾದ್ ಸುದ್ದಿ ಉದಯ ಪತ್ರಿಕೆಗೆ ಹೇಳಿಕೆ

Suddi Udaya
error: Content is protected !!