22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಮೆನ್ ಇಂಡಿಯಾ ಮೂವ್ಮೆಂಟ್ ನಿಯೋಗದಿಂದ ಬೆಳ್ತಂಗಡಿ ಡಿವೈಎಸ್‌ಪಿ ಭೇಟಿ

ಬೆಳ್ತಂಗಡಿ : ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಬೆಳ್ತಂಗಡಿ ಕ್ಷೇತ್ರ ಸಮಿತಿ ನಿಯೋಗವು ಬೆಳ್ತಂಗಡಿ ಪೊಲೀಸ್ ಉಪವಿಭಾಗ ಡಿವೈಎಸ್‌ಪಿ ಸಿ.ಕೆ. ರೋಹಿಣಿ ಅವರ ಕಛೇರಿಗೆ ಡಿ.5ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಅಧಿಕಾರಿಯೊಂದಿಗೆ ಪ್ರಸ್ತುತ ಕಾಲದಲ್ಲಿ ಮಹಿಳೆಯರ ಮತ್ತು ಹೆಣ್ಣುಮಕ್ಕಳ ಮೇಲೆ ನಡೆಯುವ ದೈಹಿಕ, ಮಾನಸಿಕ, ಲೈಂಗಿಕ ಕಿರುಕುಳ ತಡೆಯಲು ಪೊಲೀಸ್ ಇಲಾಖೆಯಿಂದ ಕಠಿಣ ಕಾನೂನು ಕ್ರಮಗಳ ಕುರಿತಾಗಿ ಮಾತುಕತೆ ನಡೆಸಿದರು.

ವಿಮ್ ನಿಯೋಗದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷೆ ಶಮಾ ಉಜಿರೆ, ಕಾರ್ಯದರ್ಶಿ ರುಬಿಯಾ ಬೆಳ್ತಂಗಡಿ, ಕೋಶಾಧಿಕಾರಿ ಹಸೀನಾ ಬೆಳ್ತಂಗಡಿ ಹಾಗೂ ಸಮಿತಿ ಸದಸ್ಯರಾದ ಸಫ್ರಾ ಬೆಳ್ತಂಗಡಿ, ಮಸೂದಾ ಉಜಿರೆ ಉಪಸ್ಥಿತರಿದ್ದರು.

Related posts

ಶ್ರೀನಾಗ ಬ್ರಹ್ಮ ಸೇವಾ ಸನ್ನಿಧಿ ಕೊಜಪ್ಪಾಡಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾದ್ಯಮ (ರಾಜ್ಯ ಪಠ್ಯಾಕ್ರಮ) ಶಾಲೆಯಲ್ಲಿ ಹೊಸ ವರ್ಷ ಆಚರಣೆ

Suddi Udaya

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

Suddi Udaya

ನಾಳೆ (ನ.8): ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ರಖ್ಯಾತ ಪ್ಲೈವುಡ್ ಮಳಿಗೆ “ಆನ್‌ಪ್ಲೈ” ಶುಭಾರಂಭ

Suddi Udaya

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

Suddi Udaya

ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya
error: Content is protected !!