37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಹಾಯಕ ಆಯುಕ್ತರ ಕಚೇರಿಗೆ ಹಾಜರಾಗುವ ಮುನ್ನ ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ

ಪುತ್ತೂರು: ಗಡಿಪಾರು ವಿಚಾರಣೆಗೆ ಹಾಜರಾಗುವ ಮುನ್ನ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಪೂಜೆ ಸಲ್ಲಿಸಿದರು.

ಪುತ್ತೂರು ಸಹಾಯಕ ಆಯುಕ್ತರ ಕಚೇರಿಗೆ ತೆರಳುವ ಮೊದಲು ಮಹೇಶ್ ಶೆಟ್ಟಿ ತಿಮರೋಡಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದೇವರಿಗೆ ರುದ್ರಾಭಿಷೇಕ, ಪ್ರಾರ್ಥನೆ, ಎಳ್ಳೆಣ್ಣೆ ಮತ್ತು ತುಪ್ಪ ದೀಪ ಸೇವೆ ಸಲ್ಲಿಸಿದ್ದಾರೆ. ಬಳಿಕ ಗಡಿಪಾರು ವಿಚಾರಣೆಗಾಗಿ ಪುತ್ತೂರು ಸಹಾಯಕ ಆಯುಕ್ತರ ಕಚೇರಿಗೆ ತೆರಳಿದ್ದಾರೆ.

Related posts

ಕಳೆಂಜ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ತ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿ ತಂಡ ಭೇಟಿ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಮರೋಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!