ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಬೆಳ್ತಂಗಡಿ: ಅತ್ಯುತ್ತಮ ಗುಣಮಟ್ಟದ ತಾಲೂಕಿನ ನಂಬ್ರ-1 ಪತ್ರಿಕೆ ‘ಸುದ್ದಿ ಉದಯ’ವನ್ನು ವೀಕ್ಷಿಸಿದ ಮೈಸೂರು ಸಂಸ್ಥಾನದ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪತ್ರಿಕೆ ಉತ್ತಮ ಗುಣಮಟ್ಟವನ್ನು ಹೊಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಸುದ್ದಿ ಉದಯ ಪತ್ರಿಕಾ ಸಂಸ್ಥೆಗೆ ಶುಭ ಕೋರಿದರು.

ಡಿ.7ರಂದು ರಾತ್ರಿ ಉರುವಾಲು ಗ್ರಾಮದ ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾ ಗಣೇಶ ಸಭಾ ಭವನದ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಿದ ಮಹಾರಾಜರನ್ನು ಭೇಟಿ ಮಾಡಿದ ಸುದ್ದಿ ಉದಯ ಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕರಾದ ತುಕರಾಮ್ ಬಿ. ಹಾಗೂ ಸಂಪಾದಕರಾದ ಬಿ.ಎಸ್.ಕುಲಾಲ್ ರವರು ಬೆಳ್ತಂಗಡಿ ತಾಲೂಕಿನಲ್ಲಿ ಸುದ್ದಿ ಉದಯ ಪತ್ರಿಕೆಯ ಆರಂಭ, ಬೆಳವಣಿಗೆ ಹಾಗೂ ಪತ್ರಿಕೆ ತಾಲೂಕಿನಲ್ಲಿ ಜನ ಮೆಚ್ಚುಗೆಗಳಿಸಿರುವ ಬಗ್ಗೆ ತಿಳಿಸಿದರು.

Related posts

ಕಳಿಯ ಗ್ರಾಮದ ಕೊರಂಜ ನಿವಾಸಿ ಜಯಪ್ರಕಾಶ್ ನಿಧನ

Suddi Udaya

ಇಂದಬೆಟ್ಟು: ಗೋಮಾಂಸ ಮಾಡುತ್ತಿದ್ದ ಶೆಡ್ ಮೇಲೆ ಪೊಲೀಸ್ ದಾಳಿ: ಇಬ್ಬರು ಆರೋಪಿಗಳ ಬಂಧನ

Suddi Udaya

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya

ಶಾಸಕ ಹರೀಶ್ ಪೂಂಜರಿಗೆ ಮೂಲ್ಕಿ ಕೊಲಕಾಡಿ ಕಾಳಿಕಾಂಬಾ ದೇವಸ್ಥಾನದ ವಿಜ್ಞಾಪನ ಪತ್ರ ನೀಡಿ ಸಹಕಾರ ನೀಡುವಂತೆ ವಿನಂತಿ

Suddi Udaya

ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿದ ಬೆಂಗಳೂರಿನ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಬೆಳ್ತಂಗಡಿ ಕೇಂದ್ರ ಖಿಳರ್ ಜುಮ್ಮಾ ಮಸೀದಿಯಲ್ಲಿ ವಿಜೃಂಭಣೆಯ ಬಕ್ರೀದ್ ಆಚರಣೆ

Suddi Udaya
error: Content is protected !!