September 6, 2026
ತಾಲೂಕು ಸುದ್ದಿವರದಿ

ಅಳದಂಗಡಿ: ಜನಮಂಗಳ ಕಾರ್ಯಕ್ರಮದಡಿ ವೀಲ್ ಚೇರ್ ವಿತರಣೆ

ಅಳದಂಗಡಿ:ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ಅಮ್ಮ ನವರ ಆಶೀರ್ವಾದದೊಂದಿಗೆ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಅಳದಂಗಡಿ ವಲಯದ ಸುಲ್ಕೇರಿ ಮೊಗ್ರು ಕಾರ್ಯಕ್ಷೇತ್ರದ ಶಬರೀಶ ಸಂಘದ ಬಿ ಒಕ್ಕೂಟದ ಅಧ್ಯಕ್ಷ ಪ್ರಕಾಶರವರ ಅಕ್ಕನ ಮಗನಿಗೆ ಮಂಜೂರಾದ ವೀಲ್ ಚೇರ್ ನ್ನು ಒಕ್ಕೂಟದ ಅಧ್ಯಕ್ಷೆ ಗೀತಾ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶೌರ್ಯ ವಿಪತ್ತು ತಂಡದ ಶಕುಂತಳ, ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ, ಸುಲ್ಕೇರಿಮೊಗ್ರು ಸೇವಾಪ್ರತಿನಿಧಿ ಸುಲೋಚನಾ, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ: ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ “

Suddi Udaya

ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನಕ್ಕೆ ರೂ.2 ಲಕ್ಷ ಡಿ.ಡಿ. ವಿತರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ ಮತ್ತು ಭಿತ್ತಿಪತ್ರಗಳ ಅನಾವರಣ

Suddi Udaya

ಪರಿಶಿಷ್ಟ ಜಾತಿ-ಪಂಗಡಗಳ ವಿಶೇಷ ಗ್ರಾಮಸಭೆ ಬೆನ್ನಲ್ಲೇ ಸ್ಥಳಕ್ಕೆ ಬಂದ ಅಧಿಕಾರಿಗಳು – ನಡುಗುಡ್ಡೆ ಕಾಲುಸಂಕ ಪ್ರದೇಶ ಹಾಗೂ ರಸ್ತೆ ವಂಚಿತ ಬಜಕ್ರೆಸಾಲು ಪ್ರದೇಶದಲ್ಲಿ ಸಮಸ್ಯೆಗಳ ಪರಿಶೀಲನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya
error: Content is protected !!