September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

ಅಳದಂಗಡಿ :ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಳದಂಗಡಿ ವತಿಯಿಂದ ನಂದಗೋಕುಲ ಗೋಶಾಲೆಯ ಗೋಗ್ರಾಸಕ್ಕಾಗಿ ರೂ 3 ಸಾವಿರ,ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆ ಅಳದಂಗಡಿ ಇಲ್ಲಿನ ಕಾರ್ಯಕ್ರಮಕ್ಕೆ ರೂ.3‌ ಸಾವಿರ ದೇಣಿಗೆಯನ್ನು ನೀಡಲಾಯಿತು.

ಜೊತೆಗೆ ಸೊಸೈಟಿಯ ಮರಣ ಸಾಂತ್ವನ ನಿಧಿಯನ್ನು ಇತ್ತಿಚೆಗೆ ನಿಧನರಾದ ಸೊಸೈಟಿ ಸದಸ್ಯರಾದ ಸಿದ್ದು ಪೂಜಾರಿ ಅಟ್ಟೆಮಾರು ನಾಲ್ಕೂರು ಇವರ ಪತ್ನಿಗೆ ರೂ 10 ಸಾವಿರವನ್ನು ಸೊಸೈಟಿ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಸೊಸೈಟಿ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಸೊಸೈಟಿ ಹಿರಿಯ ಸಿಬ್ಬಂದಿ ಸತೀಶ್ ಕೆ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

Suddi Udaya

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಉಜಿರೆ ಹಾಗೂ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರಾಥಮಿಕ ಶಾಲೆ , ಪ್ರೌಢ ಶಾಲೆಗಳಲ್ಲಿ ಸಂಸ್ಕೃತ ಭಾಷಾ ಅಭಿಯಾನ

Suddi Udaya

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

Suddi Udaya
error: Content is protected !!