September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಜನಮಂಗಲ ಸಲಕರಣೆ ವಿತರಣೆ

ನಾರಾವಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ ನಾರಾವಿ ವಲಯದ ಮರೋಡಿ ಎ ಕಾರ್ಯಕ್ಷೇತ್ರದ ಸದಸ್ಯರಾದ ಉಮೇಶ್ ಇವರ ತಂದೆ ಅಣ್ಣು ಇವರಿಗೆ ಔಟ್ ಸೈಡ್ ವೀಲ್ ಚೇರ್ ನ್ನು ಜಿಲ್ಲಾ ಭಾರತೀಯ ಜನತಾ ಪಾರ್ಟಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ಇವರ ಉಪಸ್ಥಿತಿಯಲ್ಲಿ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ರಾಜು ಪೂಜಾರಿ, ವಲಯದ ಮೇಲ್ವಿಚಾರಕಾರದ ವಿಶಾಲ ಕೆ. ಒಕ್ಕೂಟದ ಮಾಜಿ ಅಧ್ಯಕ್ಷರಾದ ಸಂತೋಷ್ ಪೂಜಾರಿ, ಶೌರ್ಯ ವಿಪತ್ತು ಘಟಕದ ಸದಸ್ಯರು ಶೋಭಾ., ಒಕ್ಕೂಟದ ಮಾಜಿ ಪದಾಧಿಕಾರಿ ಸುದರ್ಶನ್, ಸೇವಾಪ್ರತಿನಿಧಿ ಶಶಿಕಲಾ ಹಾಗೂ ಅಣ್ಣು ಅವರ ಮಕ್ಕಳು &ಅಳಿಯ ಉಪಸ್ಥಿತರಿದ್ದರು.

ನಾರಾವಿ ಬಿ ಕಾರ್ಯಕ್ಷೇತ್ರದ ಸದಸ್ಯರಾದ ಸೇಸು ಪೂಜಾರಿ ಇವರಿಗೆ ಕೊಮೊಂಡೋ ವ್ಹೀಲ್ ಚೇರ್ ಯನ್ನು ನಾರಾವಿ ವಲಯದ ಸಂಚಾಲಕರಾದ ವಿನಯ್ ಕುಮಾರ್ ಹೆಗ್ಡೆ ಇವರು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಪ್ರವೀಣ್, ವಲಯದ ಮೇಲ್ವಿಚಾರಕರಾದ ವಿಶಾಲ. ಕೆ, ಸೇವಾಪ್ರತಿನಿಧಿ ಹರಿಣಾಕ್ಷಿ, ಹಾಗೂ ಸೇಸು ಪೂಜಾರಿ ಅವರ ಪತ್ನಿ ಪುಷ್ಪ ಉಪಸ್ಥಿತರಿದ್ದರು.

Related posts

ಉಜಿರೆ ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಸಮಾರೋಪ

Suddi Udaya

ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್. ಬೋರ್ಡನ ಕೇಂದ್ರೀಯ ಸದಸ್ಯ ಹಿರಣ್ಮಯಿ ಪಾಂಡ್ಯ ಭೇಟಿ

Suddi Udaya

ಚಿತ್ರಕಲಾ ಶಿಕ್ಷಕ ವಿ.ಕೆ. ವಿಟ್ಲ ರವರು ಕಲಾನಿಧಿ ಪ್ರಶಸ್ತಿಗೆ ಆಯ್ಕೆ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ವತಿಯಿಂದ ಪಂಚಾಯತ್‌ಗೆ ಡಸ್ಟ್‌ಬಿನ್ ವಿತರಣೆ

Suddi Udaya

ಇಳಂತಿಲ : ಅಣಬೆ ಕೃಷಿ ತರಬೇತಿ

Suddi Udaya

ಮೇಲಂತಬೆಟ್ಟು: ಕಜೆ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
error: Content is protected !!