September 6, 2026
ತಾಲೂಕು ಸುದ್ದಿವರದಿ

ಅಳದಂಗಡಿ: ಜನಮಂಗಳ ಕಾರ್ಯಕ್ರಮದಡಿ ವೀಲ್ ಚೇರ್ ವಿತರಣೆ

ಅಳದಂಗಡಿ:ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ಅಮ್ಮ ನವರ ಆಶೀರ್ವಾದದೊಂದಿಗೆ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಅಳದಂಗಡಿ ವಲಯದ ಸುಲ್ಕೇರಿ ಮೊಗ್ರು ಕಾರ್ಯಕ್ಷೇತ್ರದ ಶಬರೀಶ ಸಂಘದ ಬಿ ಒಕ್ಕೂಟದ ಅಧ್ಯಕ್ಷ ಪ್ರಕಾಶರವರ ಅಕ್ಕನ ಮಗನಿಗೆ ಮಂಜೂರಾದ ವೀಲ್ ಚೇರ್ ನ್ನು ಒಕ್ಕೂಟದ ಅಧ್ಯಕ್ಷೆ ಗೀತಾ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶೌರ್ಯ ವಿಪತ್ತು ತಂಡದ ಶಕುಂತಳ, ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ, ಸುಲ್ಕೇರಿಮೊಗ್ರು ಸೇವಾಪ್ರತಿನಿಧಿ ಸುಲೋಚನಾ, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕುವೆಟ್ಟು ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

Suddi Udaya

ಡಿ.13: ಕಕ್ಕಿಂಜೆಯಲ್ಲಿ ಮರ್ಹೂಂ ಅಝ್ಲೀನ್ ಸಿದ್ದೀಕ್ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ಮತ್ತು ಎಮ್. ತುಂಗಪ್ಪ ಗೌಡರಿಗೆ ಶ್ರದ್ಧಾಂಜಲಿ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya
error: Content is protected !!