22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

ಅಳದಂಗಡಿ :ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಳದಂಗಡಿ ವತಿಯಿಂದ ನಂದಗೋಕುಲ ಗೋಶಾಲೆಯ ಗೋಗ್ರಾಸಕ್ಕಾಗಿ ರೂ 3 ಸಾವಿರ,ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆ ಅಳದಂಗಡಿ ಇಲ್ಲಿನ ಕಾರ್ಯಕ್ರಮಕ್ಕೆ ರೂ.3‌ ಸಾವಿರ ದೇಣಿಗೆಯನ್ನು ನೀಡಲಾಯಿತು.

ಜೊತೆಗೆ ಸೊಸೈಟಿಯ ಮರಣ ಸಾಂತ್ವನ ನಿಧಿಯನ್ನು ಇತ್ತಿಚೆಗೆ ನಿಧನರಾದ ಸೊಸೈಟಿ ಸದಸ್ಯರಾದ ಸಿದ್ದು ಪೂಜಾರಿ ಅಟ್ಟೆಮಾರು ನಾಲ್ಕೂರು ಇವರ ಪತ್ನಿಗೆ ರೂ 10 ಸಾವಿರವನ್ನು ಸೊಸೈಟಿ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಸೊಸೈಟಿ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಸೊಸೈಟಿ ಹಿರಿಯ ಸಿಬ್ಬಂದಿ ಸತೀಶ್ ಕೆ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

Suddi Udaya

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ಶಿರ್ಲಾಲು :ಬೆಳ್ತಂಗಡಿ ಕೋಟಿ ಚೆನ್ನಯ ಕ್ರೀಡಾಕೂಟ 2025 ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕಳೆಂಜ: ಶಿಬರಾಜೆಪಾದೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!