22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಜನಮಂಗಲ ಸಲಕರಣೆ ವಿತರಣೆ

ನಾರಾವಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ ನಾರಾವಿ ವಲಯದ ಮರೋಡಿ ಎ ಕಾರ್ಯಕ್ಷೇತ್ರದ ಸದಸ್ಯರಾದ ಉಮೇಶ್ ಇವರ ತಂದೆ ಅಣ್ಣು ಇವರಿಗೆ ಔಟ್ ಸೈಡ್ ವೀಲ್ ಚೇರ್ ನ್ನು ಜಿಲ್ಲಾ ಭಾರತೀಯ ಜನತಾ ಪಾರ್ಟಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ಇವರ ಉಪಸ್ಥಿತಿಯಲ್ಲಿ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ರಾಜು ಪೂಜಾರಿ, ವಲಯದ ಮೇಲ್ವಿಚಾರಕಾರದ ವಿಶಾಲ ಕೆ. ಒಕ್ಕೂಟದ ಮಾಜಿ ಅಧ್ಯಕ್ಷರಾದ ಸಂತೋಷ್ ಪೂಜಾರಿ, ಶೌರ್ಯ ವಿಪತ್ತು ಘಟಕದ ಸದಸ್ಯರು ಶೋಭಾ., ಒಕ್ಕೂಟದ ಮಾಜಿ ಪದಾಧಿಕಾರಿ ಸುದರ್ಶನ್, ಸೇವಾಪ್ರತಿನಿಧಿ ಶಶಿಕಲಾ ಹಾಗೂ ಅಣ್ಣು ಅವರ ಮಕ್ಕಳು &ಅಳಿಯ ಉಪಸ್ಥಿತರಿದ್ದರು.

ನಾರಾವಿ ಬಿ ಕಾರ್ಯಕ್ಷೇತ್ರದ ಸದಸ್ಯರಾದ ಸೇಸು ಪೂಜಾರಿ ಇವರಿಗೆ ಕೊಮೊಂಡೋ ವ್ಹೀಲ್ ಚೇರ್ ಯನ್ನು ನಾರಾವಿ ವಲಯದ ಸಂಚಾಲಕರಾದ ವಿನಯ್ ಕುಮಾರ್ ಹೆಗ್ಡೆ ಇವರು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಪ್ರವೀಣ್, ವಲಯದ ಮೇಲ್ವಿಚಾರಕರಾದ ವಿಶಾಲ. ಕೆ, ಸೇವಾಪ್ರತಿನಿಧಿ ಹರಿಣಾಕ್ಷಿ, ಹಾಗೂ ಸೇಸು ಪೂಜಾರಿ ಅವರ ಪತ್ನಿ ಪುಷ್ಪ ಉಪಸ್ಥಿತರಿದ್ದರು.

Related posts

ಪುದುವೆಟ್ಟು ಮಡ್ಯದಲ್ಲಿ ರಸ್ತೆ ಒತ್ತುವರಿ ತೆರವು ಬಳಿಕ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಭೇಟಿ ನೀಡಿ ಪರಿಶೀಲನೆ

Suddi Udaya

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

Suddi Udaya

ಕಣಿಯೂರು: ಕುಡುವಂತಿ ನಿವಾಸಿ ಪುತ್ತು ನಾಯ್ಕ ನಿಧನ

Suddi Udaya

ಮಡಂತ್ಯಾರು ಕಥೋಲಿಕ್ ಸಭಾದಿಂದ ‘ಕ್ರಿಸ್ಮಸ್ ಬಂಧುತ್ವ ಉಡುಗೊರೆ ’ ಕಾರ್ಯಕ್ರಮ.

Suddi Udaya

ಇಂದಬೆಟ್ಟು: ಕಟ್ಟಿ ಹಾಕಿದ್ದ ನಾಯಿಯನ್ನು ಹೊತ್ತೊಯ್ದಿ ಕಾಡುಪ್ರಾಣಿ

Suddi Udaya

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya
error: Content is protected !!