25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಯಶಸ್ವಿ ಸಹಕಾರಿ‌ ಸಪ್ತಾಹ: ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾರವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಬೆಳ್ತಂಗಡಿ ನಡೆದ 20 ಅಂಶಗಳ ಸಭೆಯಲ್ಲಿ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೇತೃತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಸಪ್ತಾಹದ ಕಾರ್ಯಕ್ರಮವು ಎಲ್ಲಾ ಪ್ಯಾಕ್ಸ್ ಗಳ ಮೆಚ್ಚುಗೆಗೆ ಪಾತ್ರವಾಗಿ ಈ ಕಾರ್ಯಕ್ರಮದ ರೂವಾರಿಯಾದ ಮಡಂತ್ಯಾರು ಸೊಸೈಟಿ ಅದ್ಯಕ್ಷ ಜೊಯೇಲ್ ಮೆಂಡೋನ್ಸಾ ಅವರನ್ನು ಬೆಳ್ತಂಗಡಿ ತಾಲೂಕು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ವತಿಯಿಂದ ಸನ್ಮಾನಿಲಾಯಿತು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ: ರಾತ್ರಿ ಮೂಡಪ್ಪ ಸೇವೆ

Suddi Udaya

ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

Suddi Udaya

ಪುದುವೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಕೊಕ್ಕಡ, ಅರಸಿನಮಕ್ಕಿಯಲ್ಲಿ ಹರೀಶ್ ಪೂಂಜರ ಬಿರುಸಿನ ಪ್ರಚಾರ ಸಭೆ

Suddi Udaya
error: Content is protected !!