23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಜನಮಂಗಲ ಸಲಕರಣೆ ವಿತರಣೆ

ನಾರಾವಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ ನಾರಾವಿ ವಲಯದ ಮರೋಡಿ ಎ ಕಾರ್ಯಕ್ಷೇತ್ರದ ಸದಸ್ಯರಾದ ಉಮೇಶ್ ಇವರ ತಂದೆ ಅಣ್ಣು ಇವರಿಗೆ ಔಟ್ ಸೈಡ್ ವೀಲ್ ಚೇರ್ ನ್ನು ಜಿಲ್ಲಾ ಭಾರತೀಯ ಜನತಾ ಪಾರ್ಟಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ಇವರ ಉಪಸ್ಥಿತಿಯಲ್ಲಿ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ರಾಜು ಪೂಜಾರಿ, ವಲಯದ ಮೇಲ್ವಿಚಾರಕಾರದ ವಿಶಾಲ ಕೆ. ಒಕ್ಕೂಟದ ಮಾಜಿ ಅಧ್ಯಕ್ಷರಾದ ಸಂತೋಷ್ ಪೂಜಾರಿ, ಶೌರ್ಯ ವಿಪತ್ತು ಘಟಕದ ಸದಸ್ಯರು ಶೋಭಾ., ಒಕ್ಕೂಟದ ಮಾಜಿ ಪದಾಧಿಕಾರಿ ಸುದರ್ಶನ್, ಸೇವಾಪ್ರತಿನಿಧಿ ಶಶಿಕಲಾ ಹಾಗೂ ಅಣ್ಣು ಅವರ ಮಕ್ಕಳು &ಅಳಿಯ ಉಪಸ್ಥಿತರಿದ್ದರು.

ನಾರಾವಿ ಬಿ ಕಾರ್ಯಕ್ಷೇತ್ರದ ಸದಸ್ಯರಾದ ಸೇಸು ಪೂಜಾರಿ ಇವರಿಗೆ ಕೊಮೊಂಡೋ ವ್ಹೀಲ್ ಚೇರ್ ಯನ್ನು ನಾರಾವಿ ವಲಯದ ಸಂಚಾಲಕರಾದ ವಿನಯ್ ಕುಮಾರ್ ಹೆಗ್ಡೆ ಇವರು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಪ್ರವೀಣ್, ವಲಯದ ಮೇಲ್ವಿಚಾರಕರಾದ ವಿಶಾಲ. ಕೆ, ಸೇವಾಪ್ರತಿನಿಧಿ ಹರಿಣಾಕ್ಷಿ, ಹಾಗೂ ಸೇಸು ಪೂಜಾರಿ ಅವರ ಪತ್ನಿ ಪುಷ್ಪ ಉಪಸ್ಥಿತರಿದ್ದರು.

Related posts

ಜು.23: ದೆಹಲಿಯಲ್ಲಿ ಬಿಎಮ್ಎಸ್ ಇದರ 70ನೇ ವರ್ಷದ ಕಾರ್ಯಕ್ರಮಗಳ ಸಮಾರೋಪ : ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಸಭಾಭಾವನದಲ್ಲಿ ನೇರಪ್ರಸಾರ

Suddi Udaya

ಕಳೆಂಜ ದೇವಸ್ಥಾನದಲ್ಲಿ ಬೃಹತ್ ನೇಜಿ ನಾಟಿ ಕಾರ್ಯಕ್ರಮ

Suddi Udaya

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya

ಡಿ. 29 ರಂದು ನಡೆಯಲಿರುವ ಬಳ್ಳಮಂಜ ಶೇಷ ನಾಗ ಜೋಡು ಕರೆ ಕಂಬಳದ ಪೂರ್ವ ಸಿದ್ಧತಾ ಸಭೆ

Suddi Udaya

ಕನ್ಯಾಡಿ 2 ಸ.ಉ. ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಉಚಿತ ದಂತ ತಪಾಸಣೆ

Suddi Udaya
error: Content is protected !!