25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಉಜಿರೆ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಉಡುಪಿ ಜಿಲ್ಲೆ, ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘ ಉಡುಪಿ ಜಿಲ್ಲೆ ಹಾಗೂ ಪೂರ್ಣ ಪ್ರಜ್ಞಾ ಪದವಿ ಪೂರ್ವ ಕಾಲೇಜು ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ಪೂರ್ಣ ಪ್ರಜ್ಞಾ ಪದವಿ ಪೂರ್ವ ಕಾಲೇಜಿನಲ್ಲಿ ಡಿ.9 ರಂದು ನಡೆದ ಮೈಸೂರು ವಲಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬಹುಮಾನ ಪಡೆದು ರಾಜ್ಯ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಆಯ್ಕೆ ಆಗಿರುತ್ತಾರೆ.

ಚಿತ್ರಕಲೆಯಲ್ಲಿ ಪ್ರಥಮ ವಿಜ್ಞಾನ ವಿದ್ಯಾರ್ಥಿ ಸಾತ್ವಿಕ್ ಭಟ್ ಪ್ರಥಮ, ದ್ವಿತೀಯ ವಿಜ್ಞಾನ ವಿದ್ಯಾರ್ಥಿ ಪ್ರೀತಮ್ ಶೆಟ್ಟಿಗಾರ್ ತೃತೀಯ, ಏಕ ಪಾತ್ರ ಅಭಿನಯದಲ್ಲಿ ದ್ವಿತೀಯ ವಾಣಿಜ್ಯ ವಿದ್ಯಾರ್ಥಿನಿ ಹಂಸಿನಿ ಭಿಡೆ ತೃತೀಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

Related posts

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಎ ಸಿ ಎಫ್ ಭೇಟಿ

Suddi Udaya

ಎ ಗ್ರೇಡ್ ದೇವಸ್ಥಾನವಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವ ಪತ್ತೆ

Suddi Udaya

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

Suddi Udaya
error: Content is protected !!