July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

ಬೆಳ್ತಂಗಡಿ: ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ ನೀಡಿ ಸ್ಥಳೀಯ ನ್ಯಾಯವಾದಿಗಳೊಂದಿಗೆ ಮಾತುಕತೆ ನಡೆಸಿದರು.

ರಾಜ್ಯ ವಕೀಲರ ಸಂಘದ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಕಣದಲ್ಲಿರುವ ಬಾಲನ್ ಅವರು ವಕೀಲರುಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಶಿಯಸ್ ಲೋಬೋ ಹಾಗೂ ಇತರ ನ್ಯಾಯವಾದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ನೀರು: ಬಂಗಾಡಿ ಸಿಎ ಬ್ಯಾಂಕ್ ಹಾಗೂ ಜೈನ ಬಸದಿ ವತಿಯಿಂದ ಪೈಪ್ ಅಳವಡಿಕೆ: “ಸುದ್ದಿ ಉದಯ ಜನಧ್ವನಿ Effect”

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಶ್ರೀ ಪಾಂಡುರಂಗ ಶಾಖೆಯ ವಾರ್ಷಿಕೋತ್ಸವ ವೈಭವ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ಗೇರುಕಟ್ಟೆ ಉಪಪ್ರಾಂಶುಪಾಲರಾಗಿ ನಿವೃತ್ತಿಗೊಂಡ ಈಶ್ವರಿ ಕೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಜು.3: ವಿದ್ಯುತ್ ನಿಲುಗಡೆ

Suddi Udaya
error: Content is protected !!