22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಉಜಿರೆ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಉಡುಪಿ ಜಿಲ್ಲೆ, ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘ ಉಡುಪಿ ಜಿಲ್ಲೆ ಹಾಗೂ ಪೂರ್ಣ ಪ್ರಜ್ಞಾ ಪದವಿ ಪೂರ್ವ ಕಾಲೇಜು ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ಪೂರ್ಣ ಪ್ರಜ್ಞಾ ಪದವಿ ಪೂರ್ವ ಕಾಲೇಜಿನಲ್ಲಿ ಡಿ.9 ರಂದು ನಡೆದ ಮೈಸೂರು ವಲಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬಹುಮಾನ ಪಡೆದು ರಾಜ್ಯ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಆಯ್ಕೆ ಆಗಿರುತ್ತಾರೆ.

ಚಿತ್ರಕಲೆಯಲ್ಲಿ ಪ್ರಥಮ ವಿಜ್ಞಾನ ವಿದ್ಯಾರ್ಥಿ ಸಾತ್ವಿಕ್ ಭಟ್ ಪ್ರಥಮ, ದ್ವಿತೀಯ ವಿಜ್ಞಾನ ವಿದ್ಯಾರ್ಥಿ ಪ್ರೀತಮ್ ಶೆಟ್ಟಿಗಾರ್ ತೃತೀಯ, ಏಕ ಪಾತ್ರ ಅಭಿನಯದಲ್ಲಿ ದ್ವಿತೀಯ ವಾಣಿಜ್ಯ ವಿದ್ಯಾರ್ಥಿನಿ ಹಂಸಿನಿ ಭಿಡೆ ತೃತೀಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಮಚ್ಚಿನ, ಕಳಿಯ ಗ್ರಾಮದ ವಿವಿದೆಡೆ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿ

Suddi Udaya

ನಾರಾವಿಯಲ್ಲಿ ಶ್ರೀ ಗುರುದೇವ ಪ.ಪೂ. ಕಾಲೇಜಿನ ಎನ್. ಎಸ್. ಎಸ್ ಶಿಬಿರ ಸಮಾರೋಪ

Suddi Udaya

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ವೇಣೂರು ಬಾಹುಬಲಿಯ ಮಹಾಮಜ್ಜನಕ್ಕಾಗಿ ಸಕಲ ಸಿದ್ಧತೆಗಳ ಬಗ್ಗೆ ಶಾಸಕ ಹರೀಶ್ ಪೂಂಜರವರಿಂದ ಸರಕಾರದ ಅಧಿಕಾರಿಗಳೊಂದಿಗೆ ಸಭೆ

Suddi Udaya

ಗಾಳಿ ಮಳೆಗೆ ಮನೆ ಹಾನಿಗೊಂಡ ಕುಟುಂಬಗಳಿಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!