32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವ ವೈಭವ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಂಗಳೂರು ಘಟಕ ಡಿ. 7ರಂದು ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಆಯೋಜಿಸಿದ ಯುವ ವೈಭವ 2025 ಪ್ರತಿಭೆಗಳ ಸಮ್ಮಿಲನ ಬ್ರಹ್ಮಶ್ರೀ ಗುರುನಾರಾಯಣ ಪಂಥದ ಸಮಾಜ ಬಾಂಧವರ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕ ಭಾಗವಹಿಸಿ ಪ್ರಮೋಷನ್ ವೀಡಿಯೋಸ್ ಸ್ಪರ್ಧೆಯಲ್ಲಿ ಪ್ರಥಮ ಸಮೂಹ ನೃತ್ಯದಲ್ಲಿ ಪ್ರಥಮ, ಭಾಷಣ ಸ್ಪರ್ಧೆ ಪ್ರಥಮ, ಶಿಸ್ತಿನ ತಂಡ ಪ್ರಥಮ, ಚಿತ್ರಕಲೆ ದ್ವಿತೀಯ ಹೀಗೆ ಅತ್ಯುತ್ತಮ ಪ್ರದರ್ಶನದೊಂದಿಗೆ ಸಮಗ್ರ ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ.

ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಸಹಕಾರದೊಂದಿಗೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ರವರ ವಿಶೇಷ ಸಹಕಾರದಲ್ಲಿ ಚಲನಚಿತ್ರ ನಿರ್ದೇಶಕ ಸ್ಮಿತೇಶ್ ಎಸ್. ಬಾರ್ಯ ನಿರ್ದೇಶನದಲ್ಲಿ ಭಾಗವಹಿಸಿದ ಈ ತಂಡದಲ್ಲಿ ಲೀಲಾವತಿ ಪಣಕಜೆ, ಯಶೋಧರ ಮುಂಡಾಜೆ, ಬೇಬೀಂದ್ರ, ಶೈಲೇಶ್ ಓಡಿಲ್ನಾಳ, ಜಿತೀಕ್ಷ, ನಿಶ್ಮಿತಾ, ಚಂದನ, ಸುಶ್ಮಿತಾ, ಕೇಶವ ಮುಂಡಾಜೆ, ಪವನ್ ಕುಮಾರ್, ಯತೀಶ್ ಕೋಟ್ಯಾನ್, ದೀಕ್ಷಿತ್ ಪಾರೆಂಕಿ, ಸಾನ್ವಿ, ಸಾನಿಕ, ಅನನ್ಯ, ಆಕಾಶ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

Related posts

ಧರ್ಮಸ್ಥಳದ ಬಿ. ಪ್ರಕಾಶ ದೇವಾಡಿಗರವರು ಸ್ಯಾಕ್ಸೋಪೋನ್ ಕಾರ್ಯಕ್ರಮ ನೀಡಲು ಮೂರನೇ ಬಾರಿಗೆ ಅಮೇರಿಕಕ್ಕೆ

Suddi Udaya

ಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರಯೊಂದಿಗೆ ತೆರಳಿದ ಚುನಾವಣಾ ಸಿಬ್ಬಂದಿಗಳು

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

Suddi Udaya
error: Content is protected !!