23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆತಾಲೂಕು ಸುದ್ದಿವರದಿ

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾ.ಪಂ. ವತಿಯಿಂದ ಸನ್ಮಾನ

ಬಂದಾರು: ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮ ಮುಗೇರಡ್ಕದ ಅಶೋಕ್ ಪಿ.ಎಲ್ ರವರಿಗೆ ಬಂದಾರು ಪಂಚಾಯತ್ ನಲ್ಲಿ ಡಿ.9 ರಂದು ಸನ್ಮಾನ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಅಶೋಕ್ ತಾಯಿ ಕುಸುಮ, ಪತ್ನಿ ಚೇತನ ಮತ್ತು ಮಕ್ಕಳು, ಬಂದಾರು ಗ್ರಾ. ಪಂ. ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷೆ ಪುಷ್ಪಾವತಿ ಬರಮೇಲು, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಹಾಗೂ ಬಂದಾರು ಗ್ರಾ.ಪಂ. ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪಂಚಾಯತ್ ಸದಸ್ಯರಾದ ಗಂಗಾಧರ ಪೂಜಾರಿ, ಪರಮೇಶ್ವರಿ ಕೆ ಗೌಡ ಪುಯಿಲ, ಭಾರತಿ ಕೊಡಿಯೇಲು, ಪದ್ಮುಂಜ ಸಿ.ಎ ಬ್ಯಾಂಕ್ ನಿರ್ದೇಶಕ ಪ್ರಭಾಕರ ಗೌಡ ಗುತ್ಯೋಡಿ, ಪಂ. ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಗ್ರಾಮ ಆಡಳಿತ ಅಧಿಕಾರಿ ರಫೀಕ್ ಮುಲ್ಲಾ, ಪಂ. ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಮೊಗ್ರು: ಮುಗೇರಡ್ಕ ದೈವಸ್ಥಾನದ ವತಿಯಿಂದ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಶಿಶುಮಂದಿರಕ್ಕೆ ಸ್ಮಾರ್ಟ್ ಎಲ್.ಇ.ಡಿ ಟಿವಿ ಕೊಡುಗೆ

Suddi Udaya

ಬ್ರೈನ್ ಹ್ಯಾಮರೇಜ್: ಬೆಳ್ತಂಗಡಿ ಗಣೇಶ್ ಹೋಟೆಲ್ ಮಾಲಕ ದಿವಾಕರ ಪ್ರಭು ಆಸ್ಪತ್ರೆಗೆ : ಸ್ಥಿತಿ ಗಂಭೀರ

Suddi Udaya

ಕುಕ್ಕೇಡಿ : ಗುಲಾಬಿ ಶೆಟ್ಟಿ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಶಿರ್ಲಾಲು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಎಸ್ .ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ 10ನೇ ಸ್ಥಾನ ಪಡೆದ ತ್ರಿಷಾ ರಿಗೆ ಸನ್ಮಾನ

Suddi Udaya
error: Content is protected !!