24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

ಬೆಳ್ತಂಗಡಿ: ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ ನೀಡಿ ಸ್ಥಳೀಯ ನ್ಯಾಯವಾದಿಗಳೊಂದಿಗೆ ಮಾತುಕತೆ ನಡೆಸಿದರು.

ರಾಜ್ಯ ವಕೀಲರ ಸಂಘದ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಕಣದಲ್ಲಿರುವ ಬಾಲನ್ ಅವರು ವಕೀಲರುಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಶಿಯಸ್ ಲೋಬೋ ಹಾಗೂ ಇತರ ನ್ಯಾಯವಾದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

Suddi Udaya

ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಮ್ಯಾರಥಾನ್ ಯೋಗ ತರಬೇತಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

Suddi Udaya

ನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕೋಚಿಂಗ್ ಅಕಾಡೆಮಿಯಲ್ಲಿ ವಾರಾಂತ್ಯದ ತರಗತಿ

Suddi Udaya

ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆ

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya
error: Content is protected !!