22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

ಬೆಳ್ತಂಗಡಿ: ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ ನೀಡಿ ಸ್ಥಳೀಯ ನ್ಯಾಯವಾದಿಗಳೊಂದಿಗೆ ಮಾತುಕತೆ ನಡೆಸಿದರು.

ರಾಜ್ಯ ವಕೀಲರ ಸಂಘದ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಕಣದಲ್ಲಿರುವ ಬಾಲನ್ ಅವರು ವಕೀಲರುಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಶಿಯಸ್ ಲೋಬೋ ಹಾಗೂ ಇತರ ನ್ಯಾಯವಾದಿಗಳು ಉಪಸ್ಥಿತರಿದ್ದರು.

Related posts

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಧರ್ಮಸ್ಥಳದಲ್ಲಿ ಬಿಜೆಪಿ ಪ್ರಶಿಕ್ಷಣ ವರ್ಗ ಆರಂಭ

Suddi Udaya

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya

ಕಣಿಯೂರು ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya
error: Content is protected !!