July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಖಿಲ ಭಾರತ ಜೀವವಿಮಾ ಪ್ರತಿನಿಧಿಗಳ ಸಂಘಟನೆಯ ದಕ್ಷಿಣ ಮಧ್ಯವಲಯದ ಉಪಾಧ್ಯಕ್ಷರಾಗಿ ಎ.ಎಸ್. ಲೋಕೇಶ್ ಶೆಟ್ಟಿ ಧರ್ಮಸ್ಥಳ ಆಯ್ಕೆ

ಬೆಳ್ತಂಗಡಿ: ಅಖಿಲ ಭಾರತ ಜೀವವಿಮಾ ಪ್ರತಿನಿಧಿಗಳ ಸಂಘಟನೆಯ (ಎಲೈಸಿಎಒಐ) ದಕ್ಷಿಣ ಮದ್ಯವಲಯದ ಉಪಾಧ್ಯಕ್ಷರಾಗಿ ಎ.ಎಸ್. ಲೋಕೇಶ್ ಶೆಟ್ಟಿ ರವರು ಇತ್ತೀಚೆಗೆ ತೆಲಂಗಾಣ ರಾಜ್ಯದ ಕಮ್ಮಾಮ್ ಜಿಲ್ಲೆಯಲ್ಲಿ ಜರುಗಿದ ದಕ್ಷಿಣ ಮಧ್ಯವಲಯದ ಮಹಾ ಸಮ್ಮೇಳನದಲ್ಲಿ ಅಖಿಲಾ ಭಾರತ ಜೀವವಿಮಾ ಪತ್ರಿನಿಧಿಗಳ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಕಾಂ। ಸುರ್ಜಿತ್ ಕುಮಾರ್ ಬೋಸ್, ಕಾರ್ಯಾಧ್ಯಕ್ಷರಾದ ಕಾಂ| ಎಲ್ ಮಂಜುನಾಥ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕಾಂ॥ ಡಾ.ದಿಲೀಪ್, ದಕ್ಷಿಣ ಮಧ್ಯವಲಯದ ಪ್ರಧಾನ ಕಾರ್ಯದರ್ಶಿ ಪಿ.ಎಲ್ ನರಸಿಂಹರಾವ್ ರವರ ಉಪಸ್ಥಿತಿಯಲ್ಲಿ ದ್ವಿತೀಯ ಭಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇವರು ಕರ್ನಾಟಕ ರಾಜ್ಯಸಮಿತಿಯ ಅಧ್ಯಕ್ಷರಾಗಿ ನಿರ್ವಹಿಸಿದ್ದು ಮತ್ತು ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಉಜಿರೆ ಶ್ರೀ. ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಭಾ ಪುರಸ್ಕಾರ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ಅಧ್ಯಕ್ಷರಾಗಿ ವಸಂತಿ ಲಕ್ಷ್ಮಣ್, ಕಾರ್ಯದರ್ಶಿಯಾಗಿ ಸುಮಲತಾ

Suddi Udaya

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಅರಣ್ಯ ಸಚಿವರ ಆದೇಶ ಇದೆ ಎಂದು ಹೇಳಿಕೊಂಡು ಬಂದ ಅರಣ್ಯ ಇಲಾಖಾಧಿಕಾರಿಗಳು: ಕಳೆಂಜ ಲೋಲಾಕ್ಷ ಮನೆ ತೆರವುಗೊಳಿಸಲು ಮತ್ತೆ ಮುಂದಾದ ಅರಣ್ಯ ಇಲಾಖೆ: ಸ್ಥಳಕ್ಕೆ ಆಗಮಿಸಿದ ಜಿಲ್ಲೆಯ ಬಿಜೆಪಿಯ ಶಾಸಕರುಗಳಿಂದ ತೀವ್ರ ವಿರೋಧ: ಎಂ.ಎಲ್. ಸಿ ಯವರನ್ನು ದೂಡಿದ ಅಧಿಕಾರಿ – ಸಳೀಯ ನಾಗರಿಕರ ಪ್ರತಿಭಟನೆ – ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ: ಸಚಿವರಿಂದ ಬಡವರ ಮನೆ ತೆರವಿಗೆ ಹುನ್ನಾರ: ಹರೀಶ್ ಪೂಂಜ ಆರೋಪ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿ – ಹಯಾತುಲ್ ಇಸ್ಲಾಂ ಮದರಸ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸಂಸ್ಥಾಪನ ದಿನಾಚರಣೆ

Suddi Udaya

ಇಂಡಸ್ ಟವರ್ಸ್ ಕಾರ್ಮಿಕರ ಶಾಂತಿಯುತ ಪ್ರತಿಭಟನೆಗೆ ದ.ಕ. ಜಿಲ್ಲಾ ಬಿಎಂಎಸ್ ಘಟಕದಿಂದ ಬೆಂಬಲ

Suddi Udaya
error: Content is protected !!