September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.13: ಕಕ್ಕಿಂಜೆಯಲ್ಲಿ ಮರ್ಹೂಂ ಅಝ್ಲೀನ್ ಸಿದ್ದೀಕ್ ಸ್ಮರಣಾರ್ಥ ರಕ್ತದಾನ ಶಿಬಿರ

ಚಾರ್ಮಾಡಿ: ಇತ್ತೀಚಿಗಷ್ಟೇ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಾಲಕ ಮರ್ಹೂಂ ಅಝೀನ್ ಸಿದ್ದೀಕ್ ಇವರ ಸ್ಮರಣಾರ್ಥ ಹಯಾತುಲ್ ಇಸ್ಲಾಂ ಮದರಸ ಬೀಟಿಗೆ ಹಾಗೂ ಮರ್ಹೂಮ್ ಹೈದರ್ ನೀರ್ಸಾಲ್ ಬ್ಲಡ್ ಡೋನರ್ಸ್ ಫಾರಂ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ

ಯೋನೋಪೋಯ ಆಸ್ಪತ್ರೆ ಇವರ ಸಹಯೋಗದೊಂದಿಗೆ ಡಿ. 13 ರಂದು ಬೆಳಿಗ್ಗೆ 8.30ರಿಂದ ಬೀಟಿಗೆ (ಕಕ್ಕಿಂಜೆ) ಮದರಸದಲ್ಲಿ ಬೃಹತ್ ರಕ್ತದಾನ ಶಿಬಿರವು ಜರುಗಲಿರುವುದು ಎಂದು ತಿಳಿಸಿರುತ್ತಾರೆ.

Related posts

‘ಉಮಂಗ್- 2026’ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವ: ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

ಉಜಿರೆ ಹಳೆಪೇಟೆಯಲ್ಲಿ ಹೊಳೆಯಂತಾದ ರಸ್ತೆ: ವಾಹನ ಸವಾರರ ಪರದಾಟ

Suddi Udaya

ಸಹನಾಶ್ರೀ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಗಡಿಯಾರ ವಿತರಣೆ

Suddi Udaya

ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!