July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ನಿವಾಸಿ ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ಗೆ ಆಯ್ಕೆ

ಬೆಳ್ತಂಗಡಿ: ನಡ ಗ್ರಾಮದ ಮಂಚಕಲ್ ನಿವಾಸಿ, ನವೀನ್ ಸಂಜೀವ ಅವರ ಪುತ್ರ ಹಾಗೂ ಡಿ. ಆರ್.ಸಂಜೀವ ಡೊಡಡ್ಕ ಶಿರಾಡಿ ಅವರ ಮೊಮ್ಮಗ ಧೈರ್ಯ ಸಮಾಹಿತ ನವೀನ್ ಅವರು ದಕ್ಷಿಣ ಆಫ್ರಿಕಾದ ಮೊಸೆಲ್ ಬೇಯಲ್ಲಿ ನಡೆಯುವ UIPM ವರ್ಲ್ಡ್ ಚಾಂಪಿಯನ್‌ಷಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.

ಕೇಂದ್ರ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿರುವ ಇವರು ಡಿ.8 ರಿಂದ ಡಿ.11 ರವರೆಗೆ ದ.ಆಫ್ರಿಕಾದ ಮೋಸೆಲ್ ಬೇಯ ಸಂತೊಸ್ ಬೀಚ್‌ನಲ್ಲಿ ವಿಶ್ವದ 32 ರಾಷ್ಟ್ರಗಳ 1800 ಕ್ಕೂ ಹೆಚ್ಚು ಯುವ ಕ್ರೀಡಾಪಟುಗಳ ಜೊತೆ ಸ್ಪರ್ಧಿಸುವಲ್ಲಿ, ಕರ್ನಾಟಕದಿಂದ ಅರ್ಹತೆ ಪಡೆದ ಇಬ್ಬರಲ್ಲಿ ಧೈರ್ಯ ಒಬ್ಬನಾಗಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಅವನು ಬಯಾಥ್ಲೆ, ಟ್ರಯಾಥ್ಲೆ ಮತ್ತು ಲೇಸರ್ ರನ್ ವಿಭಾಗಗಳಲ್ಲಿ ಸ್ಪರ್ಧಿಸಿದರು. ಇವು ಆಧುನಿಕ ಪೆಂಟಾಥ್ಲಾನ್‌ನ ಅತ್ಯಂತ ದೊಡ್ಡ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಒಂದಾಗಿದೆ.

Related posts

ರಕ್ಷಿತ್ ಶಿವರಾಂ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಮದು ಆದ ನಾಯಕನಾದರೆ, ಬೆಂಗಳೂರಿನಲ್ಲಿದ್ದ ಹರೀಶ್ ಪೂಂಜ ಬೆಳ್ತಂಗಡಿಗೆ ಆಮದು ಆಗಿ ಚುನಾವಣೆಗೆ ನಿಲ್ಲಲಿಲ್ಲವೇ: ಧರಣೇಂದ್ರ ಕುಮಾರ್

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬಡಗಕಾರಂದೂರು ಕಾರ್ಯಕ್ಷೇತ್ರದ ಸಿ.ಎಸ್.ಸಿ. ಕೇಂದ್ರ ಸ್ಥಳಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಾಲ್ – ಬ್ಯಾಡ್ಮಿಂಟನ್ ಪಂದ್ಯಾಟ: ಕಾಯರ್ತಡ್ಕ ಸ.ಪ್ರೌ. ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya

ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ

Suddi Udaya
error: Content is protected !!