September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ನಿವಾಸಿ ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ಗೆ ಆಯ್ಕೆ

ಬೆಳ್ತಂಗಡಿ: ನಡ ಗ್ರಾಮದ ಮಂಚಕಲ್ ನಿವಾಸಿ, ನವೀನ್ ಸಂಜೀವ ಅವರ ಪುತ್ರ ಹಾಗೂ ಡಿ. ಆರ್.ಸಂಜೀವ ಡೊಡಡ್ಕ ಶಿರಾಡಿ ಅವರ ಮೊಮ್ಮಗ ಧೈರ್ಯ ಸಮಾಹಿತ ನವೀನ್ ಅವರು ದಕ್ಷಿಣ ಆಫ್ರಿಕಾದ ಮೊಸೆಲ್ ಬೇಯಲ್ಲಿ ನಡೆಯುವ UIPM ವರ್ಲ್ಡ್ ಚಾಂಪಿಯನ್‌ಷಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.

ಕೇಂದ್ರ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿರುವ ಇವರು ಡಿ.8 ರಿಂದ ಡಿ.11 ರವರೆಗೆ ದ.ಆಫ್ರಿಕಾದ ಮೋಸೆಲ್ ಬೇಯ ಸಂತೊಸ್ ಬೀಚ್‌ನಲ್ಲಿ ವಿಶ್ವದ 32 ರಾಷ್ಟ್ರಗಳ 1800 ಕ್ಕೂ ಹೆಚ್ಚು ಯುವ ಕ್ರೀಡಾಪಟುಗಳ ಜೊತೆ ಸ್ಪರ್ಧಿಸುವಲ್ಲಿ, ಕರ್ನಾಟಕದಿಂದ ಅರ್ಹತೆ ಪಡೆದ ಇಬ್ಬರಲ್ಲಿ ಧೈರ್ಯ ಒಬ್ಬನಾಗಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಅವನು ಬಯಾಥ್ಲೆ, ಟ್ರಯಾಥ್ಲೆ ಮತ್ತು ಲೇಸರ್ ರನ್ ವಿಭಾಗಗಳಲ್ಲಿ ಸ್ಪರ್ಧಿಸಿದರು. ಇವು ಆಧುನಿಕ ಪೆಂಟಾಥ್ಲಾನ್‌ನ ಅತ್ಯಂತ ದೊಡ್ಡ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಒಂದಾಗಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಬೇಸಿಗೆ ಶಿಬಿರ ಯಶಸ್ವಿ ಸಂಪನ್ನ

Suddi Udaya

ಕುವೆಟ್ಟು ಗ್ರಾಮದ ಆಲಂದಿಲ ಮನೆಯ ಜನಾರ್ದನ ಸಾಲ್ಯಾನ್ ನಿಧನ

Suddi Udaya

ಕೊಕ್ಕಡ ಕೇಸರಿ ಗೆಳೆಯರ ಬಳಗದ ವತಿಯಿಂದ ಅಯೋಧ್ಯ ಟ್ರೋಫಿ: ಅಯೋಧ್ಯ ಕರಸೇವಕರಿಗೆ ಸನ್ಮಾನ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಸಂಬಂಧಿಸಿದ ಕಡಿರ ನಾಗಬನದಲ್ಲಿ ನೂತನ ನಾಗನಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಅಂಬೇಡ್ಕರ್ ಭವನದ ಬಳಿ ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕರುಣಾಕರ ಬಂಗೇರ ಹಾಗೂ ಸಾಯಿರಾಂ ಅಂಬುಲೆನ್ಸ್ ಮಾಲಕ ಪವನ್ ಬಂಗೇರ

Suddi Udaya

ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಬಂದಾರಿನ ಚಂದ್ರಹಾಸ ಕುಂಬಾರ ಆಯ್ಕೆ

Suddi Udaya
error: Content is protected !!