ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳೆ ವಿಮಾ ಪರಿಹಾರ ಯೋಜನೆಯಲ್ಲಿ ತಾರತಮ್ಯ ಕಳಿಯ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಖಂಡನೆ

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಡಿ 2024-25ನೇ ಸಾಲಿನಲ್ಲಿ ಪ್ರಕೃತಿ ವಿಕೋಪದಿಂದ ಹಾನಿಯಾದ ಬೆಳೆಗಳಿಗೆ ನೀಡಲಾದ ಬೆಳೆ ವಿಮಾ ಪರಿಹಾರ ಮೊತ್ತ ದಲ್ಲಿ ಬಹಳಷ್ಟು ತಾರತಮ್ಯ ಮಾಡಲಾಗಿದ್ದು, ಇದನ್ನು ಉಗ್ರವಾಗಿ ಖಂಡಿಸುತ್ತೇವೆ ಎಂದು ಕಳಿಯ ಕೃಪಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಬಾರಿ ಬೆಳೆವಿಮಾ ಯೋಜನೆ ಮಂಜುರಾತಿಯಲ್ಲಿ ತಾರತಮ್ಯ ಮಾಡಲಾಗಿದ್ದು, ಕೃಷಿಕ ರೈತರಿಗೆ ಅನ್ಯಾಯವಾಗಿದೆ. ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ, ಕೃಷಿಕರ ಪರವಾಗಿ ಯಾವುದೇ ರೀತಿಯ ಕಾನೂನು ಹೋರಾಟಕ್ಕೂ ನಾವು ಸಿದ್ಧರಾಗಿದ್ದೇವೆ. ಕೃಷಿಯನ್ನೇ ನಂಬಿ ಬದುಕುವ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆದರೆ ಬೆಳೆವಿಮಾ ಯೋಜನೆ ಪರಿಹಾರ ನೀಡುವಲ್ಲಿ ಅನ್ಯಾಯವಾಗಿದೆ. ಈ ರೀತಿ ಕೃಷಿಕರಿಗೆ ಅನ್ಯಾಯವಾಗುವಲ್ಲಿ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಹಾಗೂ ವಿಮಾ ಕಂಪೆನಿಯ ಬಗ್ಗೆ ಬಹಳಷ್ಟು ಸಂಶಯ ಮೂಡುತ್ತಿದೆ ಎಂದು ತಿಳಿಸಿದ್ದಾರೆ.

Related posts

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ “ಸಿರಿ ಕ್ಲಬ್” ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

Suddi Udaya

572 ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ: ವಿದ್ಯಾಮಾತಾ ಅಕಾಡೆಮಿಯಿಂದ ತರಬೇತಿ ಪ್ರಾರಂಭ: ಪಿಯುಸಿ ಮುಗಿಸಿರುವಂತಹ ಅಭ್ಯರ್ಥಿಗಳಿಗೆ ಅತ್ಯುತ್ತಮ ಅವಕಾಶ

Suddi Udaya

ಯೂಟ್ಯೂಬರ್ ಗಳ ಮೇಲೆ ಹಲ್ಲೆ ಖಂಡಿಸಿ ಎಸ್.ಡಿ.ಪಿ.ಐ.ಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya
error: Content is protected !!