23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರಮಟ್ಟದ ಕರಾಟೆ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ್ ಆಚಾರ್ಯ ನೇಮಕ

ಬೆಳ್ತಂಗಡಿ: ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ಇದರ ವತಿಯಿಂದ ಮಧ್ಯಪ್ರದೇಶದ ಇಂದೋರ್ ನಲ್ಲಿರುವ ಜವಾಹರ್ಲಾಲ್ ನೆಹರು ಒಳಗಿನ ಕ್ರೀಡಾಂಗಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ 14 ರ ವಯೋಮಾನದ ಕರಾಟೆ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಕರಾಟೆ ರಾಷ್ಟ್ರೀಯ “ಎ” ಗ್ರೇಡ್ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ ಆಚಾರ್ಯ ನೇಮಕಗೊಂಡಿದ್ದಾರೆ.

ಕಾಶಿಬೆಟ್ಟು ಚಂದ್ರಯ್ಯ ಆಚಾರ್ಯ ಹಾಗೂ ರಾಜೀವಿ ಇವರ ಪುತ್ರರಾಗಿರುವ ಇವರು ಬೆಳ್ತಂಗಡಿ ಯಮತೋ ಶೋಟೋಕನ್ ಕರಾಟೆ ಸಂಸ್ಥೆಯ ಶಿಕ್ಷಕರಾಗಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

Suddi Udaya

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya

ಹೊಸಂಗಡಿ : ಪರಿಸರ ಮಾಹಿತಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

Suddi Udaya

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ವಿರೋಧಿಸಿ, ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ ಆರಂಭ: 400ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸುತ್ತಿರುವ ಭಕ್ತರು

Suddi Udaya
error: Content is protected !!