September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಾಸಕ ಹರೀಶ್ ಪೂಂಜರವರಿಂದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪೀಠಾಧಿಪತಿ ಶ್ರೀ ಪ್ರಣವಾನಂದ ಸ್ವಾಮೀಜಿರವರ ಭೇಟಿ

ಬೆಳ್ತಂಗಡಿ: ಕಲ್ಬುರ್ಗಿಯ ಕರದಾಳು ಶ್ರೀ ನಾರಾಯಣ ಗುರು ಶಕ್ತಿ ಪೀಠದ ಬ್ರಹ್ಮಶ್ರೀ ಪ್ರಣವಾನಂದ ಸ್ವಾಮೀಜಿಯವರನ್ನು ಶಾಸಕ ಹರೀಶ್ ಪೂಂಜ ಬೆಳಗಾವಿಯಲ್ಲಿ ಡಿ.11ರಂದು ಭೇಟಿಯಾಗಿ ಆಶೀರ್ವಾದ ಪಡೆದರು.

ಸ್ವಾಮೀಜಿಯವರು ಜನವರಿ ತಿಂಗಳಿನಲ್ಲಿ ಈಡಿಗ, ಬಿಲ್ಲವ, ನಾಮಧಾರಿ, ದೀವರ, ತೀಯ ಸಮುದಾಯಗಳ ಹಲವು ಬೇಡಿಕೆಗಳ ಈಡೇರಿಕೆಗಾಗಿ 41 ದಿನಗಳ ಕಾಲ 700 ಕಿಲೋಮೀಟರ್ ಐತಿಹಾಸಿಕ ಪಾದಯಾತ್ರೆಯನ್ನು ಕೈಗೊಳ್ಳಲಿರುವ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೇoಕ್ಯಾರ್ ಉಪಸ್ಥಿತರಿದ್ದರು.

Related posts

ದೂರುದಾರ ಚಿನ್ನಯ್ಯನಿಗೆ ಆಶ್ರಯ ನೀಡಿದ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya

ಹೊಸಂಗಡಿ: ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನ

Suddi Udaya

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಎಸ್‌ಡಿಎಂ ಶಾಲಾ ವಿದ್ಯಾರ್ಥಿನಿ ಅನೀಶ ಆರೋಲ್‌ಗೆ ಚಿನ್ನದ ಪದಕ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿ ಬಂಧನ

Suddi Udaya

ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಎ.30: ಲಾಯಿಲ 48ನೇ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!