September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

ಇಂದಬೆಟ್ಟು : ಇಂದಬೆಟ್ಟು ಚರ್ಚ್ ಹಾಲ್ ಸಭಾಂಗಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ಅಧ್ಯಕ್ಷತೆಯಲ್ಲಿ ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮದಲ್ಲಿ ಲಿಂಗಾಂತ್ಯಾರು, ಬೆದ್ರಪಲ್ಕೆ, ಎರ್ಮಲ ಭಾಗದ ಜನರು ತಿಳಿಸಿದ ಬೇಡಿಕೆಯಾದ ಗ್ರಾಮದ ಗಡಿ ಭಾಗದ ಕುಟುಂಬಗಳಿಗೆ ಹಕ್ಕು ಪತ್ರ ಸಿಗದ ಕಾರಣ ಶಾಸಕ ಹರೀಶ್ ಪೂಂಜಾ ರವರ ಸೂಚನೆ ಮೇರೆಗೆ ಅರಣ್ಯಾ ಇಲಾಖೆ ಅಧಿಕಾರಿಗಳಾದ ವಲಯ ಅರಣ್ಯ ಅಧಿಕಾರಿಯಾದ ತ್ಯಾಗರಾಜ್ ಟಿ.ಎನ್, ಉಪ್ಪಿನಂಗಡಿ ಉಪ ವಲಯ ಅರಣ್ಯ ಅಧಿಕಾರಿ ರಾಘವೇಂದ್ರ. ಕೆ, ಹಾಗೂ ಗಸ್ತು ಅರಣ್ಯಪಾಲಕರಾದ ಪ್ರತಾಪ್ ಸ್ಥಳಕ್ಕೆ ಡಿ.11 ರಂದು ಆಗಮಿಸಿ ವಾಸ್ತವ ಸ್ಥಿತಿಯನ್ನು ಅವಲೋಕಿಸಿದರು ಮುಂದಿನ ದಿನಗಳಲ್ಲಿ ಕಾನೂನಾತ್ಮಕವಾಗಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಶ್ರೀಕಾಂತ್ ಎಸ್ ಇಂದಬೆಟ್ಟು, ಗ್ರಾಮಸ್ಥರಾದ ವಿ.ಜೆ ದೇವಸಿ ಎರ್ಮಲ, ರಾಮ ಮೊಯಿಲಿ ಬಂಗಾಡಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related posts

ಸುದ್ದಿಉದಯ ವಾರಪತ್ರಿಕೆಯ ದೀಪಾವಳಿ ವಿಶೇಷಾಂಕ, ಹೇ ಶಾರದೇ, ಕೃಷ್ಣ ವೇಷ ಸ್ಪರ್ಧೆಗಳ ಬಹುಮಾನ ವಿತರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2024

Suddi Udaya

ಬೆಳ್ತಂಗಡಿ : ಬಿಜೆಪಿ ವತಿಯಿಂದ ವಿಬಿಜಿ ರಾಮ್ ಜಿ ಯೋಜನೆಯ ಜನಜಾಗೃತಿ ಮೂಡಿಸಲು ಬೃಹತ್ ಜಾಥಾ

Suddi Udaya

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

Suddi Udaya

ಲಯನ್ಸ್ ವತಿಯಿಂದ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya
error: Content is protected !!