25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಯಕ್ಷಭಾರತಿಯಿಂದ ಕರ್ಣಾರ್ಜುನ ತಾಳಮದ್ದಳೆ

ಕರಾಡ ಬ್ರಾಹ್ಮಣ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಸೋಮಂದಡ್ಕದ ಕರಾಡ ಭವನದಲ್ಲಿ ಡಿ.10 ರಂದು ಯಕ್ಷಭಾರತಿ ಕನ್ಯಾಡಿ ತಂಡದಿಂದ ಯಕ್ಷಗಾನ ತಾಳಮದ್ದಳೆ ಪ್ರಸಂಗ ಕರ್ಣಾರ್ಜುನ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ ಕನ್ಯಾಡಿ, ಪ್ರಕಾಶ್ ಅಭ್ಯಂಕರ್ ಚೆಂಡೆ ಮದ್ದಳೆಯಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಅರ್ಜುನ್ ಅಭ್ಯಂಕರ್ ಸಹಕರಿಸಿದರು.

ಪಾತ್ರವರ್ಗದಲ್ಲಿ ಅರ್ಜುನನಾಗಿ ಹರಿದಾಸ ಗಾಂಭೀರ ಧರ್ಮಸ್ಥಳ, ಕರ್ಣನಾಗಿ ಸುರೇಶ ಕುದ್ರೆಂತ್ತಾಯ ಉಜಿರೆ, ಕೃಷ್ಣನಾಗಿ ಶಶಿಧರ ಕನ್ಯಾಡಿ, ಶಲ್ಯನಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಅಶ್ವಸೇನನಾಗಿ ರವೀಂದ್ರ ಶೆಟ್ಟಿ ಬಳೆಂಜ ಪಾತ್ರ ನಿರ್ವಹಿಸಿದರು. ಕರಾಡ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ವಿಷ್ಣುಮೂರ್ತಿ ಭಟ್ ಮತ್ತು ಕಾರ್ಯದರ್ಶಿಗಳಾದ ಪ್ರಕಾಶ್ ಭಟ್ ಮತ್ತು ನಾಗೇಶ್ ಪಿ. ಗಣಪತಿ ಭಟ್ ಮತ್ತು ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಪ್ರಕಾಶ್ ಭಟ್ ಕಲಾವಿದರನ್ನು ಸ್ವಾಗತಿಸಿದರು.

Related posts

ದಯಾ ವಿಶೇಷ ಮಕ್ಕಳ ಮುಂದಿನ ಭವಿಷ್ಯ ನಿರ್ಮಾಣಕ್ಕಾಗಿ ಡಿ.29 ರಂದು ಹೋಲಿ ರೆಡಿಮರ್ ಚರ್ಚ್ ವಠಾರದಲ್ಲಿ ದಯಾ ಫಿಯೆಸ್ತಾ-2024

Suddi Udaya

ಇಂದಬೆಟ್ಟು: ಕಲ್ಲಾಜೆ ಗಂಪದಕೋಡಿ ನಿವಾಸಿ ವಜ್ರಾಕ್ಷ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಸವಣಾಲು, ಶಿರ್ಲಾಲು-ಕರಂಬಾರು ಗ್ರಾಮಗಳ ಪ.ಜಾತಿ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾತಿ ಹಬ್ಬ ಆಚರಣೆ

Suddi Udaya

ಸುಬ್ರಹ್ಮಣ್ಯ ಸದಾನಂದ ಆಸ್ಪತ್ರೆ ಆವರಣದಲ್ಲಿ ವನ ಮಹೋತ್ಸವ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ: ವೈಭಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತ ಭಜನೆ

Suddi Udaya

ನ.22: ಗೆಜ್ಜೆಗಿರಿಯಲ್ಲಿ ಮೂರನೇ ವರ್ಷದ ಗೆಜ್ಜೆನಾದದ ವೈಭವ

Suddi Udaya
error: Content is protected !!