22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಯಕ್ಷಭಾರತಿಯಿಂದ ಕರ್ಣಾರ್ಜುನ ತಾಳಮದ್ದಳೆ

ಕರಾಡ ಬ್ರಾಹ್ಮಣ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಸೋಮಂದಡ್ಕದ ಕರಾಡ ಭವನದಲ್ಲಿ ಡಿ.10 ರಂದು ಯಕ್ಷಭಾರತಿ ಕನ್ಯಾಡಿ ತಂಡದಿಂದ ಯಕ್ಷಗಾನ ತಾಳಮದ್ದಳೆ ಪ್ರಸಂಗ ಕರ್ಣಾರ್ಜುನ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ ಕನ್ಯಾಡಿ, ಪ್ರಕಾಶ್ ಅಭ್ಯಂಕರ್ ಚೆಂಡೆ ಮದ್ದಳೆಯಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಅರ್ಜುನ್ ಅಭ್ಯಂಕರ್ ಸಹಕರಿಸಿದರು.

ಪಾತ್ರವರ್ಗದಲ್ಲಿ ಅರ್ಜುನನಾಗಿ ಹರಿದಾಸ ಗಾಂಭೀರ ಧರ್ಮಸ್ಥಳ, ಕರ್ಣನಾಗಿ ಸುರೇಶ ಕುದ್ರೆಂತ್ತಾಯ ಉಜಿರೆ, ಕೃಷ್ಣನಾಗಿ ಶಶಿಧರ ಕನ್ಯಾಡಿ, ಶಲ್ಯನಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಅಶ್ವಸೇನನಾಗಿ ರವೀಂದ್ರ ಶೆಟ್ಟಿ ಬಳೆಂಜ ಪಾತ್ರ ನಿರ್ವಹಿಸಿದರು. ಕರಾಡ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ವಿಷ್ಣುಮೂರ್ತಿ ಭಟ್ ಮತ್ತು ಕಾರ್ಯದರ್ಶಿಗಳಾದ ಪ್ರಕಾಶ್ ಭಟ್ ಮತ್ತು ನಾಗೇಶ್ ಪಿ. ಗಣಪತಿ ಭಟ್ ಮತ್ತು ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಪ್ರಕಾಶ್ ಭಟ್ ಕಲಾವಿದರನ್ನು ಸ್ವಾಗತಿಸಿದರು.

Related posts

ಗುರುವಾಯನಕೆರೆ : ಸ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ

Suddi Udaya

ಶ್ರೀ ಪದ್ಮನಾಭಸ್ವಾಮಿ ಅಕ್ಷರ ದೇಶಿ ಸಮುದಾಯ ಸಂಘ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಟರ್ಮ್ ಇನ್ಶೂರೆನ್ಸ್ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!