23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಕಾಯರ್ತಡ್ಕ ವಿಶ್ವನಾಥ ಗೌಡ ರವರ ಮನೆಯಲ್ಲಿ ಕಾಳಿಂಗ ಸರ್ಪ ಪತ್ತೆ

ಕಳೆಂಜ : ಇಲ್ಲಿಯ ಕಾಯರ್ತಡ್ಕ ನಿವಾಸಿ ಬಿ ವಿಶ್ವನಾಥ ಗೌಡ ರವರ ಮನೆಯಲ್ಲಿ ಡಿ.10 ರಂದು ಸಂಜೆ ಸುಮಾರು10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದೆ.

ತಕ್ಷಣವೇ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್ ರವರಿಗೆ ಮಾಹಿತಿ ತಿಳಿಸಿದ್ದು, ತಕ್ಷಣ ಬಂದು ಹಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

Related posts

ಎಸ್ ಎಸ್ ಎಲ್ ಸಿ ಪರೀಕ್ಷೆ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಗೆ ಸತತ ಎಂಟನೇ ಬಾರಿ ಶೇ100 ಫಲಿತಾಂಶ

Suddi Udaya

ಯುಟ್ಯೂಬರ್ ಸಮೀರ್ ಎಂ.ಡಿಗೆ ಮಂಗಳೂರಿನ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು

Suddi Udaya

ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

Suddi Udaya

ಉಜಿರೆ: ಮಲೆಬೆಟ್ಟುನಲ್ಲಿ ರೈತರಿಗೆ ಹೊರ ಆವರಣ ಕೃಷಿ ತರಬೇತಿ

Suddi Udaya

ಕಲ್ಮಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶೇ.95.25

Suddi Udaya
error: Content is protected !!